KV Raju Passes Away: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

KV Raju Passes Away: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

Suvarna News   | Asianet News
Published : Dec 25, 2021, 03:55 PM IST

ಕನ್ನಡ ಚಿತ್ರರಂಗ ಹಿರಿಯ ಸ್ಟ್ರಿಕ್ಟ್ ಡೈರೆಕ್ಟರ್ ಎಂದೇ ಕರೆಸಿಕೊಂಡಿದ್ದ ನಿರ್ದೇಶಕ ಕೆವಿ ರಾಜು ಅವರು ಇಹಲೋಕ ತ್ಯಜಿಸಿದ್ದಾರೆ. ಇವರು ಮಾಡಿರುವ ಚಿತ್ರಗಳು ಹುಟ್ಟು ಹಾಕಿದ ಪ್ರತಿಭೆಗಳು ಬಹಳಷ್ಟು. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ.

ಕನ್ನಡ ಚಿತ್ರರಂಗ ಹಿರಿಯ ಸ್ಟ್ರಿಕ್ಟ್ ಡೈರೆಕ್ಟರ್ ಎಂದೇ ಕರೆಸಿಕೊಂಡಿದ್ದ ನಿರ್ದೇಶಕ ಕೆವಿ ರಾಜು ಅವರು ಇಹಲೋಕ ತ್ಯಜಿಸಿದ್ದಾರೆ. ಇವರು ಮಾಡಿರುವ ಚಿತ್ರಗಳು ಹುಟ್ಟು ಹಾಕಿದ ಪ್ರತಿಭೆಗಳು ಬಹಳಷ್ಟು. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿಮೋಡ, ಯುದ್ಧ ಕಾಂಡ, ಬೆಳ್ಳಿ ಕಾಲುಂಗುರ ಸಿನಿಮಾವನ್ನು ನಿರ್ದೇಶಿಸಿದ ಖ್ಯಾತಿ ಇವರದ್ದು. ಹಿಂದಿಯಲ್ಲಿ ಅಮಿತಾಭ್ ಬಚ್ಚನ್ ಅವರಿಗೂ ನಿರ್ದೇಶನ ಮಾಡಿದ್ದಾರೆ.

ಗಿಫ್ಟ್‌ ಹಿಡಿದು ಸಾಂತ ರೀತಿ ಮಕ್ಕಳೆದುರು ಬಂದ ನಿರ್ದೇಶಕ ಪನ್ನಗಾ ಭರಣ!

ಅನಾರೋಗ್ಯದಿಂದ ಕೆಲ ದಿನಗಳಿಂದ ಇವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ. ಸೀನಿಯರ್ ಡೈರೆಕ್ಟರ್ ಅವರ ಅಗಲಿಕೆಗೆ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more