KV Raju Passes Away: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

KV Raju Passes Away: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

Suvarna News   | Asianet News
Published : Dec 25, 2021, 03:55 PM IST

ಕನ್ನಡ ಚಿತ್ರರಂಗ ಹಿರಿಯ ಸ್ಟ್ರಿಕ್ಟ್ ಡೈರೆಕ್ಟರ್ ಎಂದೇ ಕರೆಸಿಕೊಂಡಿದ್ದ ನಿರ್ದೇಶಕ ಕೆವಿ ರಾಜು ಅವರು ಇಹಲೋಕ ತ್ಯಜಿಸಿದ್ದಾರೆ. ಇವರು ಮಾಡಿರುವ ಚಿತ್ರಗಳು ಹುಟ್ಟು ಹಾಕಿದ ಪ್ರತಿಭೆಗಳು ಬಹಳಷ್ಟು. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ.

ಕನ್ನಡ ಚಿತ್ರರಂಗ ಹಿರಿಯ ಸ್ಟ್ರಿಕ್ಟ್ ಡೈರೆಕ್ಟರ್ ಎಂದೇ ಕರೆಸಿಕೊಂಡಿದ್ದ ನಿರ್ದೇಶಕ ಕೆವಿ ರಾಜು ಅವರು ಇಹಲೋಕ ತ್ಯಜಿಸಿದ್ದಾರೆ. ಇವರು ಮಾಡಿರುವ ಚಿತ್ರಗಳು ಹುಟ್ಟು ಹಾಕಿದ ಪ್ರತಿಭೆಗಳು ಬಹಳಷ್ಟು. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿಮೋಡ, ಯುದ್ಧ ಕಾಂಡ, ಬೆಳ್ಳಿ ಕಾಲುಂಗುರ ಸಿನಿಮಾವನ್ನು ನಿರ್ದೇಶಿಸಿದ ಖ್ಯಾತಿ ಇವರದ್ದು. ಹಿಂದಿಯಲ್ಲಿ ಅಮಿತಾಭ್ ಬಚ್ಚನ್ ಅವರಿಗೂ ನಿರ್ದೇಶನ ಮಾಡಿದ್ದಾರೆ.

ಗಿಫ್ಟ್‌ ಹಿಡಿದು ಸಾಂತ ರೀತಿ ಮಕ್ಕಳೆದುರು ಬಂದ ನಿರ್ದೇಶಕ ಪನ್ನಗಾ ಭರಣ!

ಅನಾರೋಗ್ಯದಿಂದ ಕೆಲ ದಿನಗಳಿಂದ ಇವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಿರ್ದೇಶಕ ಇಹಲೋಕ ತ್ಯಜಿಸಿದ್ದಾರೆ. ಸೀನಿಯರ್ ಡೈರೆಕ್ಟರ್ ಅವರ ಅಗಲಿಕೆಗೆ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more