ಎಲ್ಲ ಕಲಾವಿದರೂ ಒಂದೇ: ನಟ ಪ್ರಕಾಶ್ ರಾಜ್

ಎಲ್ಲ ಕಲಾವಿದರೂ ಒಂದೇ: ನಟ ಪ್ರಕಾಶ್ ರಾಜ್

Published : May 07, 2025, 09:36 AM ISTUpdated : May 07, 2025, 09:42 AM IST

ಪೆಹಲ್ಗಾಮ್ ಉಗ್ರದಾಳಿಯ ಬಳಿಕ ಭಾರತ್ ಪಾಕ್ ನಡುವೆ ಯುದ್ಧದ ಸನ್ನಿವೇಶ ನಿರ್ಮಾಣ ಆಗಿದೆ. ಈ ನಡುವೆ ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿದ್ದ ಅಬೀರ್ ಗುಲಾಲ್  ಸಿನಿಮಾದ ಬಿಡುಗಡೆಯನ್ನ ತಡೆಹಿಡಿಯಲಾಗಿತ್ತು.

ಪೆಹಲ್ಗಾಮ್ ಉಗ್ರದಾಳಿಯ ಬಳಿಕ ಭಾರತ್ ಪಾಕ್ ನಡುವೆ ಯುದ್ಧದ ಸನ್ನಿವೇಶ ನಿರ್ಮಾಣ ಆಗಿದೆ. ಈ ನಡುವೆ ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿದ್ದ ಅಬೀರ್ ಗುಲಾಲ್  ಸಿನಿಮಾದ ಬಿಡುಗಡೆಯನ್ನ ತಡೆಹಿಡಿಯಲಾಗಿತ್ತು. ಪಾಕಿಸ್ತಾನಿ ನಟರನ್ನ ಬ್ಯಾನ್ ಮಾಡಿ ಅನ್ನೋ ಒತ್ತಾಯ ಕೇಳಿಬಂದಿತ್ತು. ಆದ್ರೆ ಈಗ ನಟ ಪ್ರಕಾಶ್ ರಾಜ್ ಪಾಕಿಸ್ತಾನಿ ನಟರ ಬೆಂಬಲಕ್ಕೆ ನಿಂತಿದ್ದಾರೆ. ಅಬೀರ್ ಗುಲಾಲ್ ರಿಲೀಸ್ ಬ್ಯಾನ್ ಮಾಡೋದಕ್ಕೆ ಅದೇನು ನೀಲಿ ಚಿತ್ರವಾ.. ಈ ಚಿತ್ರವನ್ನ ರಿಲೀಸ್ ಮಾಡಬೇಕು ಅಂತ ಹೇಳಿ ಫವಾದ್ ಖಾನ್ ಪರ ಬ್ಯಾಟ್ ಬೀಸಿದ್ದಾರೆ.

‘ಸಿತಾರೆ ಜಮೀನ್ ಪರ್’  ರಿಲೀಸ್​ಗೆ ದಿನಾಂಕ ಫಿಕ್ಸ್: 2007ರಲ್ಲಿ ಆಮಿರ್ ಖಾನ್ ನಟನೆ-ನಿರ್ದೇಶನದ ‘ತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆಯಾಗಿ ಗಮನ ಸೆಳೆದಿತ್ತು. ಈಗ ಅದರ ಸೀಕ್ವೆಲ್ ‘ಸಿತಾರೆ ಜಮೀನ್ ಪರ’ ಸಿನಿಮಾ ಸಿದ್ದವಾಗಿದೆ. ಈ ಸಿನಿಮಾ ಘೋಷಣೆ ಆದಾಗಿನಿಂದ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿತ್ತು. ಈಗ ‘ಸಿತಾರೆ ಜಮೀನ್ ಪರ್’  ಚಿತ್ರತಂಡದಿಂದ ಅಪ್​ಡೇಟ್ ಬಂದಿದೆ. ಈ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆ ಆಗಿದ್ದು, ಚಿತ್ರದ ರಿಲೀಸ್ ಡೇಟ್ ಕೂಡ ಘೋಷಿಸಲಾಗಿದೆ. ಜೂನ್ 20ರಂದು ‘ಸಿತಾರೆ ಜಮೀನ್ ಪರ್’ ಬಿಡುಗಡೆ ಆಗಲಿದೆ

ಆಸ್ಪತ್ರೆಗೆ ದಾಖಲಾದ ರಿಯಲ್ ಸ್ಟಾರ್ ಉಪೇಂದ್ರ: ಸ್ಟಾರ್ ಉಪೇಂದ್ರ ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಓವರ್ ಌಸಿಡಿಟಿಯಿಂದ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅಭಿಮಾನಿಗಳು ಆತಂಕ ಪಡೋ ಅಗತ್ಯ ಇಲ್ಲ ಅಂತ ಉಪೇಂದ್ರ ಕುಟುಂಬದವರು ತಿಳಿಸಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more