ಆಂಧ್ರಪ್ರದೇಶದ ಆಸ್ಪತ್ರೆಗೆ 50 ಲಕ್ಷ ರೂ. ದೇಣಿಗೆ ನೀಡಿದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್

ಆಂಧ್ರಪ್ರದೇಶದ ಆಸ್ಪತ್ರೆಗೆ 50 ಲಕ್ಷ ರೂ. ದೇಣಿಗೆ ನೀಡಿದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್

Published : Aug 16, 2022, 05:23 PM IST

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಆಂಧ್ರ ಪ್ರದೇಶದ ನೀಲಕಂಠಪುರಂ ಹಳ್ಳಿಯ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪ್ರಶಾಂತ್ ನೀಲ್ ಆಂಧ್ರಪ್ರದೇಶo ನೀಲಕಂಠಪುರಂಗೆ ಭೇಟಿ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ. ಅಲ್ಲಿನ ದೇವಸ್ಥಾನಕ್ಕೆ ಹೋಗಿ ದೇವರ ಆಶೀರ್ವಾದ ಪಡೆದಿದ್ದಾರೆ. 

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಆಂಧ್ರ ಪ್ರದೇಶದ ನೀಲಕಂಠಪುರಂ ಹಳ್ಳಿಯ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪ್ರಶಾಂತ್ ನೀಲ್ ಆಂಧ್ರಪ್ರದೇಶo ನೀಲಕಂಠಪುರಂಗೆ ಭೇಟಿ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ. ಅಲ್ಲಿನ ದೇವಸ್ಥಾನಕ್ಕೆ ಹೋಗಿ ದೇವರ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೆ ನೀಲಕಂಠಪುರಂ ಪ್ರಶಾಂತ್ ನೀಲ್ ಅವರ ಅಜ್ಜಿಯ ಮನೆ. ತನ್ನ ಅಜ್ಜಿಯ ಊರಿಗೆ ಭೇಟಿ ನೀಡಿ ನೀಡಿದ ಪ್ರಶಾಂತ್ ಅಲ್ಲಿನ ಜನ ಜೊತೆ ಮಾತನಾಡಿದ್ದಾರೆ. ಆಂಧ್ರಪ್ರದೇಶದ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ತನ್ನ ಅಜ್ಜಿಯ ಊರಿನ ಬೆಂಬಲಕ್ಕೆ ನಿಂತಿದ್ದಾರೆ.  ಈ ಬಗ್ಗೆ ಪ್ರಶಾಂತ್ ನೀಲ್ ಮಾವ ಡಾ. ಎನ್ ರಘುವೀರ್ ರೆಡ್ಡಿ ಅವರು ಸಾಮಾಜಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನ್ನ ತಂದೆಯ 75ನೇ ವರ್ಷದ ಹುಟ್ಟುಹಬ್ಬದ ಸವಿನೆನಪಿಗೆ ಪ್ರಶಾಂತ್ ನೀಲ್ ಆಸ್ಪತ್ರೆಗೆ ದೇಣಿಗೆ ನೀಡುವ ಮೂಲಕ ಅರ್ಥಪೂರ್ಣವಾಗಿ ತಂದೆಯ ಹುಟ್ಟುಹಬ್ಬ ಆಚರಿಸಿದ್ದಾರೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more