ಡಾಲಿಯ 'ಕೋಟಿ' ನೋಡಿ ಖುಷ್ ಹುವಾ ಎಂದ ಮಾಜಿ ಸಂಸದ! ಧನಂಜಯ್ ನಟನೆಗೆ ಕನ್ನಡದ ವಿಜಯ್ ಸೇತುಪತಿ ಎಂದ ಸಿಂಹ

ಡಾಲಿಯ 'ಕೋಟಿ' ನೋಡಿ ಖುಷ್ ಹುವಾ ಎಂದ ಮಾಜಿ ಸಂಸದ! ಧನಂಜಯ್ ನಟನೆಗೆ ಕನ್ನಡದ ವಿಜಯ್ ಸೇತುಪತಿ ಎಂದ ಸಿಂಹ

Published : Jun 22, 2024, 10:34 AM IST

ಸ್ಟಾರ್ ಸಿನಿಮಾ ಬೇಕು ಅಂತ ಕನ್ನಡ ಚಿತ್ರರಸಿಕರ ಮನ ಮಿಡಿಯುತ್ತಿತ್ತು. ಆ ಆಸೆ ಈಡೇರಿಸಿದ್ದು ನಟ ರಾಕ್ಷಸ ಡಾಲಿ ಧನಂಜಯ್. ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಡಾಲಿ ಧನಂಜಯ್ ನಟನೆಯ ಕೋಟಿ ಸಿನಿಮಾ ಕಳೆದ ವಾರ ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಈ ಕೋಟಿ ಕಥೆ ನೋಡಿ ಸಿನಿ ಪ್ರೇಕ್ಷಕರು ಖುಷಿ ಪಡುತ್ತಿದ್ದಾರೆ.

ಕೋಟಿ ಸಿನಿಮಾ ನೋಡಿದವರು ಕೋಟಿ ಕೊಟ್ರು ಮತ್ತೆ ಇಂತ ಸಿನಿಮಾ ಸಿಗಲ್ಲ. ಹೀಗಾಗಿ ಮೊದಲು ಚಿತ್ರಮಂದಿರಕ್ಕೆ ಬಂದು ಕೋಟಿ ಸಿನಿಮಾ(Kotee movie) ನೋಡಿ ಅಂತ ಹೇಳುತ್ತಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಕೂಡ ಕೋಟಿಗೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಧನಂಜಯ್(Dhananjay) ನಟನೆಗೆ ಮಾರು ಹೋಗಿರೋ ಪ್ರತಾಪ್ ಸಿಂಹ ಡಾಲಿಯನ್ನ ತಮಿಳು ನಟ ವಿಜಯ್ ಸೇತುಪತಿಗೆ ಹೋಲಿಸಿದ್ದಾರೆ. ವಿಜಯ್ ಸೇತುಪತಿ ನಟನೆಗೆ ಇಡೀ ದೇಶ ಮೆಚ್ಚಿಕೊಂಡಿದೆ. ಅವರಂತೆಯೇ ಅದ್ಭುತ ನಟ ಧನಂಜಯ್ ಅನ್ನೋದು ಪ್ರತಾಪ್ ಸಿಂಹ ಅವರ ಮಾತು. ಕೋಟಿ ಕನಸುಗಳೊಂದಿಗೆ ಸಿನಿಮಾ ನಿರ್ದೇಶನ ಮಾಡಿದ್ದ ಡೈರೆಕ್ಟರ್ ಪರಮೇಶ್ವರ್ ಗುಂಡ್ಕಲ್‌ಗೆ ಮೊದಲ ಪ್ರಯತ್ನದಲ್ಲೇ ದೊಡ್ಡ ಸಕ್ಸಸ್ ಹಾರ ಬಿದ್ದಿದೆ. ಸದ್ಯ ಕೋಟಿ ಸಿನಿಮಾ ರಿಲೀಸ್ ಆಗಿ ವಾರ ಕಳೆದಿದ್ದು, ಎಲ್ಲರ ಬಾಯಲ್ಲಿ ಕೋಟಿಯದ್ದೇ ಮಾತು ಕೇಳಿಸುತ್ತಿದೆ. ಇಷ್ಟು ದಿನ ಬಿಗ್ ಸ್ಟಾರ್ ಸಿನಿಮಾ ಬರುತ್ತಿಲ್ಲ, ಕಂಟೆಂಟ್ ಸಿನಿಮಾ ಬೇಕು ಎನ್ನುತ್ತಿದ್ದವರೆಲ್ಲಾ ಈಗ ಕೋಟಿ ನೋಡಿ ಖುಷಿ ಪಡುತ್ತಿರೋದಂತು ನಿಜ.

ಇದನ್ನೂ ವೀಕ್ಷಿಸಿ:  ವಿಜಯ್‌ರ 'ಭೀಮ'ನ ಭರ್ಜರಿ ಎಂಟ್ರಿಗೆ ಡೇಟ್ ಫಿಕ್ಸ್..! ಆಗಸ್ಟ್ 9ಕ್ಕೆ ಬೆಳ್ಳಿತೆರೆ ಮೇಲೆ ಸಿನಿಮಾ ಪ್ರದರ್ಶನ..!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more