ಡಾಲಿಯ 'ಕೋಟಿ' ನೋಡಿ ಖುಷ್ ಹುವಾ ಎಂದ ಮಾಜಿ ಸಂಸದ! ಧನಂಜಯ್ ನಟನೆಗೆ ಕನ್ನಡದ ವಿಜಯ್ ಸೇತುಪತಿ ಎಂದ ಸಿಂಹ

ಡಾಲಿಯ 'ಕೋಟಿ' ನೋಡಿ ಖುಷ್ ಹುವಾ ಎಂದ ಮಾಜಿ ಸಂಸದ! ಧನಂಜಯ್ ನಟನೆಗೆ ಕನ್ನಡದ ವಿಜಯ್ ಸೇತುಪತಿ ಎಂದ ಸಿಂಹ

Published : Jun 22, 2024, 10:34 AM IST

ಸ್ಟಾರ್ ಸಿನಿಮಾ ಬೇಕು ಅಂತ ಕನ್ನಡ ಚಿತ್ರರಸಿಕರ ಮನ ಮಿಡಿಯುತ್ತಿತ್ತು. ಆ ಆಸೆ ಈಡೇರಿಸಿದ್ದು ನಟ ರಾಕ್ಷಸ ಡಾಲಿ ಧನಂಜಯ್. ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಡಾಲಿ ಧನಂಜಯ್ ನಟನೆಯ ಕೋಟಿ ಸಿನಿಮಾ ಕಳೆದ ವಾರ ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಈ ಕೋಟಿ ಕಥೆ ನೋಡಿ ಸಿನಿ ಪ್ರೇಕ್ಷಕರು ಖುಷಿ ಪಡುತ್ತಿದ್ದಾರೆ.

ಕೋಟಿ ಸಿನಿಮಾ ನೋಡಿದವರು ಕೋಟಿ ಕೊಟ್ರು ಮತ್ತೆ ಇಂತ ಸಿನಿಮಾ ಸಿಗಲ್ಲ. ಹೀಗಾಗಿ ಮೊದಲು ಚಿತ್ರಮಂದಿರಕ್ಕೆ ಬಂದು ಕೋಟಿ ಸಿನಿಮಾ(Kotee movie) ನೋಡಿ ಅಂತ ಹೇಳುತ್ತಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಕೂಡ ಕೋಟಿಗೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಧನಂಜಯ್(Dhananjay) ನಟನೆಗೆ ಮಾರು ಹೋಗಿರೋ ಪ್ರತಾಪ್ ಸಿಂಹ ಡಾಲಿಯನ್ನ ತಮಿಳು ನಟ ವಿಜಯ್ ಸೇತುಪತಿಗೆ ಹೋಲಿಸಿದ್ದಾರೆ. ವಿಜಯ್ ಸೇತುಪತಿ ನಟನೆಗೆ ಇಡೀ ದೇಶ ಮೆಚ್ಚಿಕೊಂಡಿದೆ. ಅವರಂತೆಯೇ ಅದ್ಭುತ ನಟ ಧನಂಜಯ್ ಅನ್ನೋದು ಪ್ರತಾಪ್ ಸಿಂಹ ಅವರ ಮಾತು. ಕೋಟಿ ಕನಸುಗಳೊಂದಿಗೆ ಸಿನಿಮಾ ನಿರ್ದೇಶನ ಮಾಡಿದ್ದ ಡೈರೆಕ್ಟರ್ ಪರಮೇಶ್ವರ್ ಗುಂಡ್ಕಲ್‌ಗೆ ಮೊದಲ ಪ್ರಯತ್ನದಲ್ಲೇ ದೊಡ್ಡ ಸಕ್ಸಸ್ ಹಾರ ಬಿದ್ದಿದೆ. ಸದ್ಯ ಕೋಟಿ ಸಿನಿಮಾ ರಿಲೀಸ್ ಆಗಿ ವಾರ ಕಳೆದಿದ್ದು, ಎಲ್ಲರ ಬಾಯಲ್ಲಿ ಕೋಟಿಯದ್ದೇ ಮಾತು ಕೇಳಿಸುತ್ತಿದೆ. ಇಷ್ಟು ದಿನ ಬಿಗ್ ಸ್ಟಾರ್ ಸಿನಿಮಾ ಬರುತ್ತಿಲ್ಲ, ಕಂಟೆಂಟ್ ಸಿನಿಮಾ ಬೇಕು ಎನ್ನುತ್ತಿದ್ದವರೆಲ್ಲಾ ಈಗ ಕೋಟಿ ನೋಡಿ ಖುಷಿ ಪಡುತ್ತಿರೋದಂತು ನಿಜ.

ಇದನ್ನೂ ವೀಕ್ಷಿಸಿ:  ವಿಜಯ್‌ರ 'ಭೀಮ'ನ ಭರ್ಜರಿ ಎಂಟ್ರಿಗೆ ಡೇಟ್ ಫಿಕ್ಸ್..! ಆಗಸ್ಟ್ 9ಕ್ಕೆ ಬೆಳ್ಳಿತೆರೆ ಮೇಲೆ ಸಿನಿಮಾ ಪ್ರದರ್ಶನ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more