ಪ್ರಥಮ್ ಮೇಲೆ ಫ್ಯಾನ್ಸ್ ಕೋಪ: ಮದುವೆಗಾದ್ರೂ ಕರೀತೀರೋ ಇಲ್ವೋ ಅಂದವರಿಗೆ ಹೇಳಿದ್ದೇನು?

ಪ್ರಥಮ್ ಮೇಲೆ ಫ್ಯಾನ್ಸ್ ಕೋಪ: ಮದುವೆಗಾದ್ರೂ ಕರೀತೀರೋ ಇಲ್ವೋ ಅಂದವರಿಗೆ ಹೇಳಿದ್ದೇನು?

Published : Jun 15, 2023, 01:11 PM IST

ನನಗೆ ದೇವಸ್ಥಾನದಲ್ಲಿ ಆಗುವ ಆಸೆ, ಅವ್ರಿಷ್ಟದಂತೆ ಅವ್ರು ಮಾಡ್ಲಿ ಬಿಡಿ. ನನ್ನ ಕಡೆಯಿಂದ ಒಂದು 200-300 ಜನರಿಗೆ ಒಂದು ಸಿಂಪಲ್ ಬೀಗರ ಊಟ, ಬಹುಶಃ ನಮ್ಮ ಕುಟುಂಬದ ಕೊನೆಯ ನಾನ್ವೆಜ್ ಊಟ ಇದಾಗಿರಬಹುದು" ಎಂದು ನಟ ಪ್ರಥಮ್ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
 

ಬಿಗ್ ಬಾಸ್ ವಿನ್ನರ್ ಪ್ರಥಮ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಸೈಲೆಂಟಾಗಿ ಎಂಗೇಂಜ್ ಆಗಿ ಹುಡುಗಿ ಫೋಟೊ ಹಾಕದೆ ಕುತೂಹಲ ಮೂಡಿಸಿದ್ದರು. ನಂತರ ಫೋಟೋ ರಿವೀಲಾಯ್ತು. ಪ್ರಥಮ್ ಮಂಡ್ಯದ ಭಾನುಶ್ರೀ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಪ್ರಥಮ್ ಏಕಾಏಕಿ ಯಾರಿಗೂ ಹೇಳದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕೆಲವರು ಈ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದ್ದಾರಂತೆ. ಅವರಿಗೆ ಪ್ರಥಮ್ ಉತ್ತರ ನೀಡಿದ್ದಾರೆ. ನಿಶ್ಚಿತಾರ್ಥ ಮೊನ್ನೆ ಆಯ್ತು, ನಾಲ್ಕು ಜನರ ಕರೆದು ಊಟ ಹಾಕಿಸಬೇಕಿತ್ತು ಅನ್ನೋದು ಹಲವರ ಅಭಿಪ್ರಾಯ. ಇನ್ನೆರಡು ದಿನದಲ್ಲಿ ವೃದ್ಧಾಶ್ರಮವೊಂದರ 138ಜನರಿಗೆ ಸಿಹಿ ಊಟ. ಚಳಿಗಾಲದ ಆಸರೆಗಾಗಿ ಒಂದು ಶಾಲು. ಮದುವೆ ಅವ್ರಿಷ್ಟದಂತೆ ಅವ್ರು ಮಾಡಬಹುದು. ನನ್ನ ಕಡೆಯಿಂದ ಒಂದು 200 ಜನರಿಗೆ ನಮ್ಮೂರು ಕೊಳ್ಳೇಗಾಲ, ಹನೂರಲ್ಲಿ ಬೀಗರ ಊಟ. ಇಷ್ಟೇ ನನ್ನ ಮದುವೆಯ ಮೆನು" ಎಂದು ಒಳ್ಳೆ ಹುಡ್ಗ ಪ್ರಥಮ್ ಅವರು ಉತ್ತರ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಅಲ್ಲು ಅರ್ಜುನ್‌ ತೋಳಿನಲ್ಲಿ ಶ್ರೀಲೀಲಾ: ರಶ್ಮಿಕಾ ಮಂದಣ್ಣರನ್ನು ಹಿಂದಿಕ್ಕಿದ್ರು ಅಂದ್ರು ಫ್ಯಾನ್ಸ್‌!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more