ಶುರುವಾಯ್ತು ಪುನೀತ್ ರಾಜ್‌ಕುಮಾರ್ 'ಮಾಯಾಬಜಾರ್' ಹವಾ!

ಶುರುವಾಯ್ತು ಪುನೀತ್ ರಾಜ್‌ಕುಮಾರ್ 'ಮಾಯಾಬಜಾರ್' ಹವಾ!

Suvarna News   | Asianet News
Published : Jan 18, 2020, 01:57 PM IST

ಸ್ಯಾಂಡಲ್‌ವುಡ್‌ ಸೂಪರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಿರ್ಮಾಣದಲ್ಲಿ 'ಮಾಯಾಬಜಾರ್' ಚಿತ್ರ ಸದ್ಯದಲ್ಲೇ ತೆರೆಕಾಣಲು ಸಜ್ಜಾಗುತ್ತಿದೆ. ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಅವರ ಕೈ ಚಳಕದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ನಾಯಕಿಯಾಗಿ ಕಿರುತೆರೆ ನಟಿ ಚೈತ್ರಾ ಹಾಗೂ ನಟನಾಗಿ ವಸಿಷ್ಠ ಸಿಂಹ ಮತ್ತು ರಾಜೇಶ್‌ ಬಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. ಬೆಂಗಳೂರಿನ ಖಾಸಗಿ ಹೊಲೇಟ್‌ನಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಪುನೀತ್ 'ಲೋಕ ಮಾಯಾಬಜಾರ್' ಹಾಡನ್ನು ರಿಲೀಸ್ ಮಾಡಿ, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ಸೂಪರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಿರ್ಮಾಣದಲ್ಲಿ 'ಮಾಯಾಬಜಾರ್' ಚಿತ್ರ ಸದ್ಯದಲ್ಲೇ ತೆರೆಕಾಣಲು ಸಜ್ಜಾಗುತ್ತಿದೆ. ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಅವರ ಕೈ ಚಳಕದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ನಾಯಕಿಯಾಗಿ ಕಿರುತೆರೆ ನಟಿ ಚೈತ್ರಾ ಹಾಗೂ ನಟನಾಗಿ ವಸಿಷ್ಠ ಸಿಂಹ ಮತ್ತು ರಾಜೇಶ್‌ ಬಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ.

ಬೆಂಗಳೂರಿನ ಖಾಸಗಿ ಹೊಲೇಟ್‌ನಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಪುನೀತ್ 'ಲೋಕ ಮಾಯಾಬಜಾರ್' ಹಾಡನ್ನು ರಿಲೀಸ್ ಮಾಡಿ, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!