ವಿಜಯ್ ರಾಘವೇಂದ್ರ- ಶ್ರೀಮುರಳಿ ಇಷ್ಟು ಎತ್ತರಕ್ಕೆ ಬೆಳೆಯುತ್ತಾರೆಂದು ಗೊತ್ತಿರಲಿಲ್ಲ: ಚಿನ್ನೇಗೌಡರು

ವಿಜಯ್ ರಾಘವೇಂದ್ರ- ಶ್ರೀಮುರಳಿ ಇಷ್ಟು ಎತ್ತರಕ್ಕೆ ಬೆಳೆಯುತ್ತಾರೆಂದು ಗೊತ್ತಿರಲಿಲ್ಲ: ಚಿನ್ನೇಗೌಡರು

Published : Nov 16, 2022, 03:22 PM IST

ಕರ್ನಾಟಕ ಫಿಲ್ಮಂ ಚೇಂಬರ್‌ನಲ್ಲಿ ಮಕ್ಕಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಗಿತ್ತು. 80-90ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಬಾಲ ಕಲಾವಿದರನ್ನು ಕರೆಸಿ ಗೌರವಿಸಲಾಗಿತ್ತು. ಈ ವೇಳೆ ಮಾತನಾಡಿದ ಚಿನ್ನೇಗೌಡರು ಪುತ್ರ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಬಗ್ಗೆ ಮಾತನಾಡಿದ್ದಾರೆ. ಇವರಿಬ್ಬರು ಚಿತ್ರರಂಗಕ್ಕೆ ಕಾಲಿಟ್ಟು ಇಷ್ಟೊಂದು ಬೆಳೆಯುತ್ತಾರೆಂದು ನನಗೆ ಗೊತ್ತಿರಲಿಲ್ಲ ಎಂದು ಮಕ್ಕಳ ಜರ್ನಿ ಬಗ್ಗೆ ಹಂಚಿಕೊಂಡಿದ್ದಾರೆ. 

ಕರ್ನಾಟಕ ಫಿಲ್ಮಂ ಚೇಂಬರ್‌ನಲ್ಲಿ ಮಕ್ಕಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಗಿತ್ತು. 80-90ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಬಾಲ ಕಲಾವಿದರನ್ನು ಕರೆಸಿ ಗೌರವಿಸಲಾಗಿತ್ತು. ಈ ವೇಳೆ ಮಾತನಾಡಿದ ಚಿನ್ನೇಗೌಡರು ಪುತ್ರ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಬಗ್ಗೆ ಮಾತನಾಡಿದ್ದಾರೆ. ಇವರಿಬ್ಬರು ಚಿತ್ರರಂಗಕ್ಕೆ ಕಾಲಿಟ್ಟು ಇಷ್ಟೊಂದು ಬೆಳೆಯುತ್ತಾರೆಂದು ನನಗೆ ಗೊತ್ತಿರಲಿಲ್ಲ ಎಂದು ಮಕ್ಕಳ ಜರ್ನಿ ಬಗ್ಗೆ ಹಂಚಿಕೊಂಡಿದ್ದಾರೆ. 

ಅಪ್ಪು ನೆನಪಲ್ಲಿ ‘ಮಕ್ಕಳ ಚಿತ್ರೋತ್ಸವ’ ಲೋಗೋ ಲಾಂಚ್; ಸುಂದರ್ ರಾಜ್ ಮಾತು

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more