ವಿಜಯ್ ರಾಘವೇಂದ್ರ- ಶ್ರೀಮುರಳಿ ಇಷ್ಟು ಎತ್ತರಕ್ಕೆ ಬೆಳೆಯುತ್ತಾರೆಂದು ಗೊತ್ತಿರಲಿಲ್ಲ: ಚಿನ್ನೇಗೌಡರು

ವಿಜಯ್ ರಾಘವೇಂದ್ರ- ಶ್ರೀಮುರಳಿ ಇಷ್ಟು ಎತ್ತರಕ್ಕೆ ಬೆಳೆಯುತ್ತಾರೆಂದು ಗೊತ್ತಿರಲಿಲ್ಲ: ಚಿನ್ನೇಗೌಡರು

Published : Nov 16, 2022, 03:22 PM IST

ಕರ್ನಾಟಕ ಫಿಲ್ಮಂ ಚೇಂಬರ್‌ನಲ್ಲಿ ಮಕ್ಕಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಗಿತ್ತು. 80-90ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಬಾಲ ಕಲಾವಿದರನ್ನು ಕರೆಸಿ ಗೌರವಿಸಲಾಗಿತ್ತು. ಈ ವೇಳೆ ಮಾತನಾಡಿದ ಚಿನ್ನೇಗೌಡರು ಪುತ್ರ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಬಗ್ಗೆ ಮಾತನಾಡಿದ್ದಾರೆ. ಇವರಿಬ್ಬರು ಚಿತ್ರರಂಗಕ್ಕೆ ಕಾಲಿಟ್ಟು ಇಷ್ಟೊಂದು ಬೆಳೆಯುತ್ತಾರೆಂದು ನನಗೆ ಗೊತ್ತಿರಲಿಲ್ಲ ಎಂದು ಮಕ್ಕಳ ಜರ್ನಿ ಬಗ್ಗೆ ಹಂಚಿಕೊಂಡಿದ್ದಾರೆ. 

ಕರ್ನಾಟಕ ಫಿಲ್ಮಂ ಚೇಂಬರ್‌ನಲ್ಲಿ ಮಕ್ಕಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಗಿತ್ತು. 80-90ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಬಾಲ ಕಲಾವಿದರನ್ನು ಕರೆಸಿ ಗೌರವಿಸಲಾಗಿತ್ತು. ಈ ವೇಳೆ ಮಾತನಾಡಿದ ಚಿನ್ನೇಗೌಡರು ಪುತ್ರ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಬಗ್ಗೆ ಮಾತನಾಡಿದ್ದಾರೆ. ಇವರಿಬ್ಬರು ಚಿತ್ರರಂಗಕ್ಕೆ ಕಾಲಿಟ್ಟು ಇಷ್ಟೊಂದು ಬೆಳೆಯುತ್ತಾರೆಂದು ನನಗೆ ಗೊತ್ತಿರಲಿಲ್ಲ ಎಂದು ಮಕ್ಕಳ ಜರ್ನಿ ಬಗ್ಗೆ ಹಂಚಿಕೊಂಡಿದ್ದಾರೆ. 

ಅಪ್ಪು ನೆನಪಲ್ಲಿ ‘ಮಕ್ಕಳ ಚಿತ್ರೋತ್ಸವ’ ಲೋಗೋ ಲಾಂಚ್; ಸುಂದರ್ ರಾಜ್ ಮಾತು

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more