ದ್ವಾರಕೀಶ್ ಪುತ್ರನ ಕೋಟಿ ಸಾಲ; ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...!

ದ್ವಾರಕೀಶ್ ಪುತ್ರನ ಕೋಟಿ ಸಾಲ; ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...!

Suvarna News   | Asianet News
Published : Feb 03, 2020, 01:24 PM IST

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೆಶಕ ದ್ವಾರಕೀಶ್‌ ಪುತ್ರ ಯೋಗಿ ವಿತರಕರಿಗೆ ನೀಡಿದ ಸಾಲದ ಹಣ ಮರಳಿ ಪಾವತಿಸದೇ, ವಂಚಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. HSR Layoutನಲ್ಲಿರುವ ದ್ವಾರಕೀಶ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ, ಎಂಬ ಆರೋಪವೂ ಕೇಳಿ ಬರುತ್ತಿದೆ. ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಠಾಣೆಯಲ್ಲಿ ದ್ವಾರಕೀಶ್ ಮತ್ತವರು ಮಗ ದೂರು ದಾಖಲಿಸಿದ್ದಾರೆ. ಈ ವಿಚಾರದ ಬಗ್ಗೆ ಸ್ವತಃ ನಿರ್ಮಾಪಕ, ವಿತರಕ ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೆಶಕ ದ್ವಾರಕೀಶ್‌ ಪುತ್ರ ಯೋಗಿ ವಿತರಕರಿಗೆ ನೀಡಿದ ಸಾಲದ ಹಣ ಮರಳಿ ಪಾವತಿಸದೇ, ವಂಚಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. HSR Layoutನಲ್ಲಿರುವ ದ್ವಾರಕೀಶ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ, ಎಂಬ ಆರೋಪವೂ ಕೇಳಿ ಬರುತ್ತಿದೆ. ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಠಾಣೆಯಲ್ಲಿ ದ್ವಾರಕೀಶ್ ಮತ್ತವರು ಮಗ ದೂರು ದಾಖಲಿಸಿದ್ದಾರೆ.

ಈ ವಿಚಾರದ ಬಗ್ಗೆ ಸ್ವತಃ ನಿರ್ಮಾಪಕ, ವಿತರಕ ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿದೆ ಕ್ಲಿಕಿಸಿ: Suvarna Entertainment

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್