ದ್ವಾರಕೀಶ್ ಪುತ್ರನ ಕೋಟಿ ಸಾಲ; ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...!

ದ್ವಾರಕೀಶ್ ಪುತ್ರನ ಕೋಟಿ ಸಾಲ; ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...!

Suvarna News   | Asianet News
Published : Feb 03, 2020, 01:24 PM IST

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೆಶಕ ದ್ವಾರಕೀಶ್‌ ಪುತ್ರ ಯೋಗಿ ವಿತರಕರಿಗೆ ನೀಡಿದ ಸಾಲದ ಹಣ ಮರಳಿ ಪಾವತಿಸದೇ, ವಂಚಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. HSR Layoutನಲ್ಲಿರುವ ದ್ವಾರಕೀಶ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ, ಎಂಬ ಆರೋಪವೂ ಕೇಳಿ ಬರುತ್ತಿದೆ. ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಠಾಣೆಯಲ್ಲಿ ದ್ವಾರಕೀಶ್ ಮತ್ತವರು ಮಗ ದೂರು ದಾಖಲಿಸಿದ್ದಾರೆ. ಈ ವಿಚಾರದ ಬಗ್ಗೆ ಸ್ವತಃ ನಿರ್ಮಾಪಕ, ವಿತರಕ ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೆಶಕ ದ್ವಾರಕೀಶ್‌ ಪುತ್ರ ಯೋಗಿ ವಿತರಕರಿಗೆ ನೀಡಿದ ಸಾಲದ ಹಣ ಮರಳಿ ಪಾವತಿಸದೇ, ವಂಚಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. HSR Layoutನಲ್ಲಿರುವ ದ್ವಾರಕೀಶ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ, ಎಂಬ ಆರೋಪವೂ ಕೇಳಿ ಬರುತ್ತಿದೆ. ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಠಾಣೆಯಲ್ಲಿ ದ್ವಾರಕೀಶ್ ಮತ್ತವರು ಮಗ ದೂರು ದಾಖಲಿಸಿದ್ದಾರೆ.

ಈ ವಿಚಾರದ ಬಗ್ಗೆ ಸ್ವತಃ ನಿರ್ಮಾಪಕ, ವಿತರಕ ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿದೆ ಕ್ಲಿಕಿಸಿ: Suvarna Entertainment

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?