ದ್ವಾರಕೀಶ್ ಪುತ್ರನ ಕೋಟಿ ಸಾಲ; ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...!

ದ್ವಾರಕೀಶ್ ಪುತ್ರನ ಕೋಟಿ ಸಾಲ; ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...!

Suvarna News   | Asianet News
Published : Feb 03, 2020, 01:24 PM IST

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೆಶಕ ದ್ವಾರಕೀಶ್‌ ಪುತ್ರ ಯೋಗಿ ವಿತರಕರಿಗೆ ನೀಡಿದ ಸಾಲದ ಹಣ ಮರಳಿ ಪಾವತಿಸದೇ, ವಂಚಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. HSR Layoutನಲ್ಲಿರುವ ದ್ವಾರಕೀಶ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ, ಎಂಬ ಆರೋಪವೂ ಕೇಳಿ ಬರುತ್ತಿದೆ. ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಠಾಣೆಯಲ್ಲಿ ದ್ವಾರಕೀಶ್ ಮತ್ತವರು ಮಗ ದೂರು ದಾಖಲಿಸಿದ್ದಾರೆ. ಈ ವಿಚಾರದ ಬಗ್ಗೆ ಸ್ವತಃ ನಿರ್ಮಾಪಕ, ವಿತರಕ ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ದೆಶಕ ದ್ವಾರಕೀಶ್‌ ಪುತ್ರ ಯೋಗಿ ವಿತರಕರಿಗೆ ನೀಡಿದ ಸಾಲದ ಹಣ ಮರಳಿ ಪಾವತಿಸದೇ, ವಂಚಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. HSR Layoutನಲ್ಲಿರುವ ದ್ವಾರಕೀಶ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ, ಎಂಬ ಆರೋಪವೂ ಕೇಳಿ ಬರುತ್ತಿದೆ. ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಠಾಣೆಯಲ್ಲಿ ದ್ವಾರಕೀಶ್ ಮತ್ತವರು ಮಗ ದೂರು ದಾಖಲಿಸಿದ್ದಾರೆ.

ಈ ವಿಚಾರದ ಬಗ್ಗೆ ಸ್ವತಃ ನಿರ್ಮಾಪಕ, ವಿತರಕ ಜಯಣ್ಣ ಸ್ಪಷ್ಟನೆ ನೀಡಿದ್ದು ಹೀಗೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿದೆ ಕ್ಲಿಕಿಸಿ: Suvarna Entertainment

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!