ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

Published : Jun 19, 2024, 02:29 PM ISTUpdated : Jun 19, 2024, 02:30 PM IST

ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ಪವಿತ್ರಾ ಗೌಡ ಯಾರು ಅಂತಾನೆ ಗೊತ್ತಿರಲಿಲ್ಲ. ದರ್ಶನ್‌ ಅವರ ಇಂದಿಗೆ ಸ್ಥಿತಿಗೆ ಅವರ ಮುಂಗೋಪವೇ ಕಾರಣ ಎಂದು ನಿರ್ಮಾಪಕ ಮಹದೇವ್ ಹೇಳಿದ್ದಾರೆ.

ದರ್ಶನ್ ಇವತ್ತು ಇರುವ ಸ್ಥಿತಿಗೆ ಅವರ ಮುಂಗೋಪವೇ ಕಾರಣ. ಚಿಂಗಾರಿ ಸಿನಿಮಾ ಟೈಮ್‌ನಲ್ಲಿ ಈ ತರ ಇರ್ಲಿಲ್ಲ. ಬರಬರುತ್ತಾ ದರ್ಶನ್ ಬದಲಾದರು. ಈಗ ದರ್ಶನ್(Darshan) ಜೈಲಿನಲ್ಲಿದ್ದಾರೆ ಎಂದು ಚಿಂಗಾರಿ ಸಿನಿಮಾ ನಿರ್ಮಾಪಕ ಮಹದೇವ್ (Producer Mahadev) ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. ಈಗ ಅವರ ಬಗ್ಗೆ ಮಾತಾಡೋದು ಸರಿಯಲ್ಲ. ನಾನು ಚಿಂಗಾರಿ ಸಿನಿಮಾ ಟೈಮ್‌ನಲ್ಲಿ ಶ್ಯೂರಿಟಿ ಹಾಕಿದ್ದೆ. ನನ್ನ ಸಿನಿಮಾ ಬಾಕಿ ಇತ್ತು. ಆ ಟೈಮ್‌ನಲ್ಲಿ ವಿಜಯಲಕ್ಷ್ಮಿ ಅವರ ಜೊತೆ ಕೌಟುಂಬಿಕ ಕಲಹ ಆಗಿತ್ತು. ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ಪವಿತ್ರಾ ಗೌಡ(Pavitra Gowda) ಯಾರು ಅಂತಾನೆ ಗೊತ್ತಿರಲಿಲ್ಲ. ರೀಸೆಂಟಾಗಿ ನ್ಯೂಸ್ ಚಾನೆಲ್ ನೋಡಿದ ಮೇಲೆ ಯಾರು ಅಂತ ನೋಡ್ತಿದೀನಿ. ಅಭಿಮಾನಿಗಳ ಎದುರು ರಾಜ್ ಕುಮಾರ್ ಸಿಗರೇಟ್ ಸೇದುತ್ತಿರಲಿಲ್ಲ. ಬಾರ್ ಉದ್ಘಾಟನೆಗೆ ಹೋಗುವ ನಿರ್ಧಾರ ಹಿಂದೆಗೆದುಕೊಂಡಿದ್ರು. ಫ್ಯಾನ್ಸ್ ಎಲ್ಲವನ್ನೂ ಬೆಂಬಲಿಸಬಾರದು, ತಪ್ಪು ಇದ್ದಾಗ ತಪ್ಪು ಅನ್ಬೇಕು. ದರ್ಶನ್ ಬೇಗ ಆರೋಪ ಮುಕ್ತವಾಗಲಿ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ನಾವು ಒಳ್ಳೆಯ ಸ್ನೇಹಿತರಾಗಿದ್ದೇವೆ, ಇನ್ನೊಂದು ಸಿನಿಮಾ ಮಾಡೋಲ್ಲ ಎಂದು ನಿರ್ಮಾಪಕ ಮಹದೇವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?