ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

Published : Jun 19, 2024, 02:29 PM ISTUpdated : Jun 19, 2024, 02:30 PM IST

ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ಪವಿತ್ರಾ ಗೌಡ ಯಾರು ಅಂತಾನೆ ಗೊತ್ತಿರಲಿಲ್ಲ. ದರ್ಶನ್‌ ಅವರ ಇಂದಿಗೆ ಸ್ಥಿತಿಗೆ ಅವರ ಮುಂಗೋಪವೇ ಕಾರಣ ಎಂದು ನಿರ್ಮಾಪಕ ಮಹದೇವ್ ಹೇಳಿದ್ದಾರೆ.

ದರ್ಶನ್ ಇವತ್ತು ಇರುವ ಸ್ಥಿತಿಗೆ ಅವರ ಮುಂಗೋಪವೇ ಕಾರಣ. ಚಿಂಗಾರಿ ಸಿನಿಮಾ ಟೈಮ್‌ನಲ್ಲಿ ಈ ತರ ಇರ್ಲಿಲ್ಲ. ಬರಬರುತ್ತಾ ದರ್ಶನ್ ಬದಲಾದರು. ಈಗ ದರ್ಶನ್(Darshan) ಜೈಲಿನಲ್ಲಿದ್ದಾರೆ ಎಂದು ಚಿಂಗಾರಿ ಸಿನಿಮಾ ನಿರ್ಮಾಪಕ ಮಹದೇವ್ (Producer Mahadev) ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. ಈಗ ಅವರ ಬಗ್ಗೆ ಮಾತಾಡೋದು ಸರಿಯಲ್ಲ. ನಾನು ಚಿಂಗಾರಿ ಸಿನಿಮಾ ಟೈಮ್‌ನಲ್ಲಿ ಶ್ಯೂರಿಟಿ ಹಾಕಿದ್ದೆ. ನನ್ನ ಸಿನಿಮಾ ಬಾಕಿ ಇತ್ತು. ಆ ಟೈಮ್‌ನಲ್ಲಿ ವಿಜಯಲಕ್ಷ್ಮಿ ಅವರ ಜೊತೆ ಕೌಟುಂಬಿಕ ಕಲಹ ಆಗಿತ್ತು. ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ಪವಿತ್ರಾ ಗೌಡ(Pavitra Gowda) ಯಾರು ಅಂತಾನೆ ಗೊತ್ತಿರಲಿಲ್ಲ. ರೀಸೆಂಟಾಗಿ ನ್ಯೂಸ್ ಚಾನೆಲ್ ನೋಡಿದ ಮೇಲೆ ಯಾರು ಅಂತ ನೋಡ್ತಿದೀನಿ. ಅಭಿಮಾನಿಗಳ ಎದುರು ರಾಜ್ ಕುಮಾರ್ ಸಿಗರೇಟ್ ಸೇದುತ್ತಿರಲಿಲ್ಲ. ಬಾರ್ ಉದ್ಘಾಟನೆಗೆ ಹೋಗುವ ನಿರ್ಧಾರ ಹಿಂದೆಗೆದುಕೊಂಡಿದ್ರು. ಫ್ಯಾನ್ಸ್ ಎಲ್ಲವನ್ನೂ ಬೆಂಬಲಿಸಬಾರದು, ತಪ್ಪು ಇದ್ದಾಗ ತಪ್ಪು ಅನ್ಬೇಕು. ದರ್ಶನ್ ಬೇಗ ಆರೋಪ ಮುಕ್ತವಾಗಲಿ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ನಾವು ಒಳ್ಳೆಯ ಸ್ನೇಹಿತರಾಗಿದ್ದೇವೆ, ಇನ್ನೊಂದು ಸಿನಿಮಾ ಮಾಡೋಲ್ಲ ಎಂದು ನಿರ್ಮಾಪಕ ಮಹದೇವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?