ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

Published : Jun 19, 2024, 02:29 PM ISTUpdated : Jun 19, 2024, 02:30 PM IST

ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ಪವಿತ್ರಾ ಗೌಡ ಯಾರು ಅಂತಾನೆ ಗೊತ್ತಿರಲಿಲ್ಲ. ದರ್ಶನ್‌ ಅವರ ಇಂದಿಗೆ ಸ್ಥಿತಿಗೆ ಅವರ ಮುಂಗೋಪವೇ ಕಾರಣ ಎಂದು ನಿರ್ಮಾಪಕ ಮಹದೇವ್ ಹೇಳಿದ್ದಾರೆ.

ದರ್ಶನ್ ಇವತ್ತು ಇರುವ ಸ್ಥಿತಿಗೆ ಅವರ ಮುಂಗೋಪವೇ ಕಾರಣ. ಚಿಂಗಾರಿ ಸಿನಿಮಾ ಟೈಮ್‌ನಲ್ಲಿ ಈ ತರ ಇರ್ಲಿಲ್ಲ. ಬರಬರುತ್ತಾ ದರ್ಶನ್ ಬದಲಾದರು. ಈಗ ದರ್ಶನ್(Darshan) ಜೈಲಿನಲ್ಲಿದ್ದಾರೆ ಎಂದು ಚಿಂಗಾರಿ ಸಿನಿಮಾ ನಿರ್ಮಾಪಕ ಮಹದೇವ್ (Producer Mahadev) ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. ಈಗ ಅವರ ಬಗ್ಗೆ ಮಾತಾಡೋದು ಸರಿಯಲ್ಲ. ನಾನು ಚಿಂಗಾರಿ ಸಿನಿಮಾ ಟೈಮ್‌ನಲ್ಲಿ ಶ್ಯೂರಿಟಿ ಹಾಕಿದ್ದೆ. ನನ್ನ ಸಿನಿಮಾ ಬಾಕಿ ಇತ್ತು. ಆ ಟೈಮ್‌ನಲ್ಲಿ ವಿಜಯಲಕ್ಷ್ಮಿ ಅವರ ಜೊತೆ ಕೌಟುಂಬಿಕ ಕಲಹ ಆಗಿತ್ತು. ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ಪವಿತ್ರಾ ಗೌಡ(Pavitra Gowda) ಯಾರು ಅಂತಾನೆ ಗೊತ್ತಿರಲಿಲ್ಲ. ರೀಸೆಂಟಾಗಿ ನ್ಯೂಸ್ ಚಾನೆಲ್ ನೋಡಿದ ಮೇಲೆ ಯಾರು ಅಂತ ನೋಡ್ತಿದೀನಿ. ಅಭಿಮಾನಿಗಳ ಎದುರು ರಾಜ್ ಕುಮಾರ್ ಸಿಗರೇಟ್ ಸೇದುತ್ತಿರಲಿಲ್ಲ. ಬಾರ್ ಉದ್ಘಾಟನೆಗೆ ಹೋಗುವ ನಿರ್ಧಾರ ಹಿಂದೆಗೆದುಕೊಂಡಿದ್ರು. ಫ್ಯಾನ್ಸ್ ಎಲ್ಲವನ್ನೂ ಬೆಂಬಲಿಸಬಾರದು, ತಪ್ಪು ಇದ್ದಾಗ ತಪ್ಪು ಅನ್ಬೇಕು. ದರ್ಶನ್ ಬೇಗ ಆರೋಪ ಮುಕ್ತವಾಗಲಿ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ನಾವು ಒಳ್ಳೆಯ ಸ್ನೇಹಿತರಾಗಿದ್ದೇವೆ, ಇನ್ನೊಂದು ಸಿನಿಮಾ ಮಾಡೋಲ್ಲ ಎಂದು ನಿರ್ಮಾಪಕ ಮಹದೇವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!