ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

ನಟ ದರ್ಶನ್‌ರ ಇಂದಿನ ಸ್ಥಿತಿಗೆ ಅವರ ಮುಂಗೋಪವೇ ಕಾರಣ: ನಿರ್ಮಾಪಕ ಮಹದೇವ್

Published : Jun 19, 2024, 02:29 PM ISTUpdated : Jun 19, 2024, 02:30 PM IST

ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ಪವಿತ್ರಾ ಗೌಡ ಯಾರು ಅಂತಾನೆ ಗೊತ್ತಿರಲಿಲ್ಲ. ದರ್ಶನ್‌ ಅವರ ಇಂದಿಗೆ ಸ್ಥಿತಿಗೆ ಅವರ ಮುಂಗೋಪವೇ ಕಾರಣ ಎಂದು ನಿರ್ಮಾಪಕ ಮಹದೇವ್ ಹೇಳಿದ್ದಾರೆ.

ದರ್ಶನ್ ಇವತ್ತು ಇರುವ ಸ್ಥಿತಿಗೆ ಅವರ ಮುಂಗೋಪವೇ ಕಾರಣ. ಚಿಂಗಾರಿ ಸಿನಿಮಾ ಟೈಮ್‌ನಲ್ಲಿ ಈ ತರ ಇರ್ಲಿಲ್ಲ. ಬರಬರುತ್ತಾ ದರ್ಶನ್ ಬದಲಾದರು. ಈಗ ದರ್ಶನ್(Darshan) ಜೈಲಿನಲ್ಲಿದ್ದಾರೆ ಎಂದು ಚಿಂಗಾರಿ ಸಿನಿಮಾ ನಿರ್ಮಾಪಕ ಮಹದೇವ್ (Producer Mahadev) ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. ಈಗ ಅವರ ಬಗ್ಗೆ ಮಾತಾಡೋದು ಸರಿಯಲ್ಲ. ನಾನು ಚಿಂಗಾರಿ ಸಿನಿಮಾ ಟೈಮ್‌ನಲ್ಲಿ ಶ್ಯೂರಿಟಿ ಹಾಕಿದ್ದೆ. ನನ್ನ ಸಿನಿಮಾ ಬಾಕಿ ಇತ್ತು. ಆ ಟೈಮ್‌ನಲ್ಲಿ ವಿಜಯಲಕ್ಷ್ಮಿ ಅವರ ಜೊತೆ ಕೌಟುಂಬಿಕ ಕಲಹ ಆಗಿತ್ತು. ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ಪವಿತ್ರಾ ಗೌಡ(Pavitra Gowda) ಯಾರು ಅಂತಾನೆ ಗೊತ್ತಿರಲಿಲ್ಲ. ರೀಸೆಂಟಾಗಿ ನ್ಯೂಸ್ ಚಾನೆಲ್ ನೋಡಿದ ಮೇಲೆ ಯಾರು ಅಂತ ನೋಡ್ತಿದೀನಿ. ಅಭಿಮಾನಿಗಳ ಎದುರು ರಾಜ್ ಕುಮಾರ್ ಸಿಗರೇಟ್ ಸೇದುತ್ತಿರಲಿಲ್ಲ. ಬಾರ್ ಉದ್ಘಾಟನೆಗೆ ಹೋಗುವ ನಿರ್ಧಾರ ಹಿಂದೆಗೆದುಕೊಂಡಿದ್ರು. ಫ್ಯಾನ್ಸ್ ಎಲ್ಲವನ್ನೂ ಬೆಂಬಲಿಸಬಾರದು, ತಪ್ಪು ಇದ್ದಾಗ ತಪ್ಪು ಅನ್ಬೇಕು. ದರ್ಶನ್ ಬೇಗ ಆರೋಪ ಮುಕ್ತವಾಗಲಿ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ನಾವು ಒಳ್ಳೆಯ ಸ್ನೇಹಿತರಾಗಿದ್ದೇವೆ, ಇನ್ನೊಂದು ಸಿನಿಮಾ ಮಾಡೋಲ್ಲ ಎಂದು ನಿರ್ಮಾಪಕ ಮಹದೇವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪೊಲೀಸರು ದರ್ಶನ್ ಅರೆಸ್ಟ್ ಮಾಡಿದ್ದೇ ರಣ ರೋಚಕ..! ಜೂ. 11 ಮಿಸ್ ಆಗಿದ್ರೆ ನಟ ಕೇಸ್‌ನಿಂದ ಎಸ್ಕೇಪ್ ಆಗ್ತಿದ್ರಾ?

04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ