Feb 23, 2020, 12:52 PM IST
ದಕ್ಷಿಣ ಭಾರತದಲ್ಲಿ ಇತಿಹಾಸ ಸೃಷ್ಟಿಸಿದ ಮೊದಲ ಕನ್ನಡ ಚಿತ್ರ 'ಮುನ್ನಿರತ್ನ ಕುರುಕ್ಷೇತ್ರ' 100 ನೇ ದಿನದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ಎಕ್ಸಾಂ ಟೆನ್ಷನ್ಗೆ ನೋ ಹೇಳಿ; ಡಿ-ಬಾಸ್ ಕೊಟ್ಟ ಟಿಪ್ಸ್ ನೋಡಿ!
ಈ ಕಾರ್ಯಕ್ರಮದಲ್ಲಿ ಮುನಿರತ್ನ ಅವರು ದರ್ಶನ್ ರನ್ನು ಯೋಧನ ಪಾತ್ರದಲ್ಲಿ ನೋಡಬೇಕೆಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ. ಇದೇ ವರ್ಷ ಹೊಸ ಸಿನಿಮಾ ನಿರ್ಮಾಣ ಮಾಡುವುದಾಗಿ ಮಾತುಕೊಟ್ಟಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainemt