ದರ್ಶನ್‌ಗೆ ಮಾನಸಿಕ ಚಿಕಿತ್ಸೆ ಅಗತ್ಯವಿದ್ದು, ಅವರ ಕ್ರೂರ ಮನಸ್ಥಿತಿಗೆ ಕೌನ್ಸಿಲಿಂಗ್ ಅಗತ್ಯ- ಡಾ. ಚಂದ್ರಿಕಾ!

ದರ್ಶನ್‌ಗೆ ಮಾನಸಿಕ ಚಿಕಿತ್ಸೆ ಅಗತ್ಯವಿದ್ದು, ಅವರ ಕ್ರೂರ ಮನಸ್ಥಿತಿಗೆ ಕೌನ್ಸಿಲಿಂಗ್ ಅಗತ್ಯ- ಡಾ. ಚಂದ್ರಿಕಾ!

Published : Jun 24, 2024, 11:05 AM ISTUpdated : Jun 24, 2024, 11:24 AM IST

ದರ್ಶನ್ ಮನಸ್ಥಿತಿ ಬಗ್ಗೆ ಮನೋವೈದ್ಯೆ ಚಂದ್ರಿಕಾ ಮಾತನಾಡಿದ್ದು, ಅವರ ಮಾನಸಿಕ ಪರಿಸ್ಥಿತಿ ಸರಿಯಿಲ್ಲ. ಚಿಕಿತ್ಸೆ ನೀಡಬೇಕಾದ ಅಗತ್ಯ ಬಹಳವಿದೆ ಎಂದಿದ್ದಾರೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೂ  ಹೊಡೆದಾಗಲೆಲ್ಲಾ ಚಿತ್ರ ವಿಚಿತ್ರ ಹಿಂಸೆ ನೀಡಿದ್ದಾರೆ. ಹಾಗೆಯೇ ದರ್ಶನ್(Darshan) ಗೆಳತಿ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ(Renukaswamy murder case) ಪ್ರಾಣವೇ ಹೋಗಿದೆ. ಇದಕ್ಕೆಲ್ಲ ದರ್ಶನ್ ಕಾರಣ ಎನ್ನಲಾಗಿದೆ. ದರ್ಶನ್ ಮನಸ್ಥಿತಿ ಬಗ್ಗೆ ಮನೋವೈದ್ಯೆ ಚಂದ್ರಿಕಾ(Psychiatrist Chandrika) ಮಾತನಾಡಿದ್ದಾರೆ. ದರ್ಶನ್‌ಗೆ ಕೌನ್ಸಲಿಂಗ್ ಅಗತ್ಯವಿದೆ. ಅವರ ಮಾನಸಿಕ ಪರಿಸ್ಥಿತಿ(Mental condition) ಸರಿಯಿಲ್ಲ. ಚಿಕಿತ್ಸೆ ನೀಡಬೇಕಾದ ಅಗತ್ಯ ಬಹಳವಿದೆ ಎಂದು ನಾನು ಆಗಲೇ ಹೇಳಿದ್ದೆ ಎಂದಿದ್ದಾರೆ ವೈದ್ಯೆ. ಜನವರಿ-ಫೆಬ್ರವರಿಯಲ್ಲಿ ದರ್ಶನ್ ಅವರ ವಿಡಿಯೋ ನೋಡಿದೆ. ಅವರಲ್ಲಿ ಸಾಕಷ್ಟು ನೆಗೆಟಿವ್ ಥಾಟ್ ಇತ್ತು. ಚಿತ್ರರಂಗದಲ್ಲಿ ಗೊತ್ತಿದ್ದವರಿಗೆ ಮೆಸೇಜ್ ಮಾಡಿದೆ. ದರ್ಶನ್‌ಗೆ ಕೌನ್ಸಲಿಂಗ್ ಮಾಡಿಸಿ ಎಂದಿದ್ದೆ. ಅವರನ್ನು ನಿಯಂತ್ರಿಸಬೇಕು ಎಂದು ಹೇಳಿದ್ದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಜೈಲಿನಲ್ಲಿ ಮೊದಲ ದಿನ ಕಳೆದ ದರ್ಶನ್..! ಸೆರೆಮನೆಯಲ್ಲಿ ನಟನಿಗೆ ಹೇಗಿತ್ತು ಸೌಕರ್ಯ ?

04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!