ದರ್ಶನ್‌ಗೆ ಮಾನಸಿಕ ಚಿಕಿತ್ಸೆ ಅಗತ್ಯವಿದ್ದು, ಅವರ ಕ್ರೂರ ಮನಸ್ಥಿತಿಗೆ ಕೌನ್ಸಿಲಿಂಗ್ ಅಗತ್ಯ- ಡಾ. ಚಂದ್ರಿಕಾ!

ದರ್ಶನ್‌ಗೆ ಮಾನಸಿಕ ಚಿಕಿತ್ಸೆ ಅಗತ್ಯವಿದ್ದು, ಅವರ ಕ್ರೂರ ಮನಸ್ಥಿತಿಗೆ ಕೌನ್ಸಿಲಿಂಗ್ ಅಗತ್ಯ- ಡಾ. ಚಂದ್ರಿಕಾ!

Published : Jun 24, 2024, 11:05 AM ISTUpdated : Jun 24, 2024, 11:24 AM IST

ದರ್ಶನ್ ಮನಸ್ಥಿತಿ ಬಗ್ಗೆ ಮನೋವೈದ್ಯೆ ಚಂದ್ರಿಕಾ ಮಾತನಾಡಿದ್ದು, ಅವರ ಮಾನಸಿಕ ಪರಿಸ್ಥಿತಿ ಸರಿಯಿಲ್ಲ. ಚಿಕಿತ್ಸೆ ನೀಡಬೇಕಾದ ಅಗತ್ಯ ಬಹಳವಿದೆ ಎಂದಿದ್ದಾರೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೂ  ಹೊಡೆದಾಗಲೆಲ್ಲಾ ಚಿತ್ರ ವಿಚಿತ್ರ ಹಿಂಸೆ ನೀಡಿದ್ದಾರೆ. ಹಾಗೆಯೇ ದರ್ಶನ್(Darshan) ಗೆಳತಿ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ(Renukaswamy murder case) ಪ್ರಾಣವೇ ಹೋಗಿದೆ. ಇದಕ್ಕೆಲ್ಲ ದರ್ಶನ್ ಕಾರಣ ಎನ್ನಲಾಗಿದೆ. ದರ್ಶನ್ ಮನಸ್ಥಿತಿ ಬಗ್ಗೆ ಮನೋವೈದ್ಯೆ ಚಂದ್ರಿಕಾ(Psychiatrist Chandrika) ಮಾತನಾಡಿದ್ದಾರೆ. ದರ್ಶನ್‌ಗೆ ಕೌನ್ಸಲಿಂಗ್ ಅಗತ್ಯವಿದೆ. ಅವರ ಮಾನಸಿಕ ಪರಿಸ್ಥಿತಿ(Mental condition) ಸರಿಯಿಲ್ಲ. ಚಿಕಿತ್ಸೆ ನೀಡಬೇಕಾದ ಅಗತ್ಯ ಬಹಳವಿದೆ ಎಂದು ನಾನು ಆಗಲೇ ಹೇಳಿದ್ದೆ ಎಂದಿದ್ದಾರೆ ವೈದ್ಯೆ. ಜನವರಿ-ಫೆಬ್ರವರಿಯಲ್ಲಿ ದರ್ಶನ್ ಅವರ ವಿಡಿಯೋ ನೋಡಿದೆ. ಅವರಲ್ಲಿ ಸಾಕಷ್ಟು ನೆಗೆಟಿವ್ ಥಾಟ್ ಇತ್ತು. ಚಿತ್ರರಂಗದಲ್ಲಿ ಗೊತ್ತಿದ್ದವರಿಗೆ ಮೆಸೇಜ್ ಮಾಡಿದೆ. ದರ್ಶನ್‌ಗೆ ಕೌನ್ಸಲಿಂಗ್ ಮಾಡಿಸಿ ಎಂದಿದ್ದೆ. ಅವರನ್ನು ನಿಯಂತ್ರಿಸಬೇಕು ಎಂದು ಹೇಳಿದ್ದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಜೈಲಿನಲ್ಲಿ ಮೊದಲ ದಿನ ಕಳೆದ ದರ್ಶನ್..! ಸೆರೆಮನೆಯಲ್ಲಿ ನಟನಿಗೆ ಹೇಗಿತ್ತು ಸೌಕರ್ಯ ?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!