Puneeth Parva ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ನನಗೆ ಓಡಾಡಲು ಅವಕಾಶ ಕೊಟ್ಟಿದ್ದು ಅಪ್ಪು: ರಾಜ್‌ ಬಿ ಶೆಟ್ಟಿ

Puneeth Parva ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ನನಗೆ ಓಡಾಡಲು ಅವಕಾಶ ಕೊಟ್ಟಿದ್ದು ಅಪ್ಪು: ರಾಜ್‌ ಬಿ ಶೆಟ್ಟಿ

Published : Oct 22, 2022, 11:41 AM IST

ಒಂದು ಮೊಟ್ಟೆಯ ಕಥೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಜ್‌ ಬಿ ಶೆಟ್ಟಿ ತಮ್ಮ ಪ್ರತಿಯೊಂದು ಸಿನಿಮಾವನ್ನು ಅಪ್ಪು ಸರ್‌ಗೆ ಅರ್ಪಿಸುತ್ತಿರುವುದಾಗಿ ಪುನೀತ ಪರ್ವ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಮಂಗಳೂರಿನ ಮೂಲೆಯಲ್ಲಿರುವ ಹುಡುಗನ ಸಿನಿಮಾ ಗುರುತಿಸಿ ಮನೆಗೆ ಕರೆದು ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ಓಡಾಡಲು ಅವಕಾಶ ಮಾಡಿಕೊಟ್ಟ ಅಪ್ಪು ಸರ್‌ಗೆ ಧನ್ಯವಾದಗಳನ್ನು ಹೇಳಬೇಕು ಎಂದಿದ್ದಾರೆ. ಯಾವ ಕಾರಣಕ್ಕೆ ಗಂಧದ ಗುಡಿ ನೋಡಬೇಕು ಎಂದು ಮಾತನಾಡಿದ್ದಾರೆ.
 

ಒಂದು ಮೊಟ್ಟೆಯ ಕಥೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಜ್‌ ಬಿ ಶೆಟ್ಟಿ ತಮ್ಮ ಪ್ರತಿಯೊಂದು ಸಿನಿಮಾವನ್ನು ಅಪ್ಪು ಸರ್‌ಗೆ ಅರ್ಪಿಸುತ್ತಿರುವುದಾಗಿ ಪುನೀತ ಪರ್ವ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಮಂಗಳೂರಿನ ಮೂಲೆಯಲ್ಲಿರುವ ಹುಡುಗನ ಸಿನಿಮಾ ಗುರುತಿಸಿ ಮನೆಗೆ ಕರೆದು ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ಓಡಾಡಲು ಅವಕಾಶ ಮಾಡಿಕೊಟ್ಟ ಅಪ್ಪು ಸರ್‌ಗೆ ಧನ್ಯವಾದಗಳನ್ನು ಹೇಳಬೇಕು ಎಂದಿದ್ದಾರೆ. ಯಾವ ಕಾರಣಕ್ಕೆ ಗಂಧದ ಗುಡಿ ನೋಡಬೇಕು ಎಂದು ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more