Puneeth Parva ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ನನಗೆ ಓಡಾಡಲು ಅವಕಾಶ ಕೊಟ್ಟಿದ್ದು ಅಪ್ಪು: ರಾಜ್‌ ಬಿ ಶೆಟ್ಟಿ

Puneeth Parva ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ನನಗೆ ಓಡಾಡಲು ಅವಕಾಶ ಕೊಟ್ಟಿದ್ದು ಅಪ್ಪು: ರಾಜ್‌ ಬಿ ಶೆಟ್ಟಿ

Published : Oct 22, 2022, 11:41 AM IST

ಒಂದು ಮೊಟ್ಟೆಯ ಕಥೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಜ್‌ ಬಿ ಶೆಟ್ಟಿ ತಮ್ಮ ಪ್ರತಿಯೊಂದು ಸಿನಿಮಾವನ್ನು ಅಪ್ಪು ಸರ್‌ಗೆ ಅರ್ಪಿಸುತ್ತಿರುವುದಾಗಿ ಪುನೀತ ಪರ್ವ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಮಂಗಳೂರಿನ ಮೂಲೆಯಲ್ಲಿರುವ ಹುಡುಗನ ಸಿನಿಮಾ ಗುರುತಿಸಿ ಮನೆಗೆ ಕರೆದು ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ಓಡಾಡಲು ಅವಕಾಶ ಮಾಡಿಕೊಟ್ಟ ಅಪ್ಪು ಸರ್‌ಗೆ ಧನ್ಯವಾದಗಳನ್ನು ಹೇಳಬೇಕು ಎಂದಿದ್ದಾರೆ. ಯಾವ ಕಾರಣಕ್ಕೆ ಗಂಧದ ಗುಡಿ ನೋಡಬೇಕು ಎಂದು ಮಾತನಾಡಿದ್ದಾರೆ.
 

ಒಂದು ಮೊಟ್ಟೆಯ ಕಥೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಜ್‌ ಬಿ ಶೆಟ್ಟಿ ತಮ್ಮ ಪ್ರತಿಯೊಂದು ಸಿನಿಮಾವನ್ನು ಅಪ್ಪು ಸರ್‌ಗೆ ಅರ್ಪಿಸುತ್ತಿರುವುದಾಗಿ ಪುನೀತ ಪರ್ವ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಮಂಗಳೂರಿನ ಮೂಲೆಯಲ್ಲಿರುವ ಹುಡುಗನ ಸಿನಿಮಾ ಗುರುತಿಸಿ ಮನೆಗೆ ಕರೆದು ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ಓಡಾಡಲು ಅವಕಾಶ ಮಾಡಿಕೊಟ್ಟ ಅಪ್ಪು ಸರ್‌ಗೆ ಧನ್ಯವಾದಗಳನ್ನು ಹೇಳಬೇಕು ಎಂದಿದ್ದಾರೆ. ಯಾವ ಕಾರಣಕ್ಕೆ ಗಂಧದ ಗುಡಿ ನೋಡಬೇಕು ಎಂದು ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more