Puneeth Parva ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ನನಗೆ ಓಡಾಡಲು ಅವಕಾಶ ಕೊಟ್ಟಿದ್ದು ಅಪ್ಪು: ರಾಜ್‌ ಬಿ ಶೆಟ್ಟಿ

Puneeth Parva ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ನನಗೆ ಓಡಾಡಲು ಅವಕಾಶ ಕೊಟ್ಟಿದ್ದು ಅಪ್ಪು: ರಾಜ್‌ ಬಿ ಶೆಟ್ಟಿ

Published : Oct 22, 2022, 11:41 AM IST

ಒಂದು ಮೊಟ್ಟೆಯ ಕಥೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಜ್‌ ಬಿ ಶೆಟ್ಟಿ ತಮ್ಮ ಪ್ರತಿಯೊಂದು ಸಿನಿಮಾವನ್ನು ಅಪ್ಪು ಸರ್‌ಗೆ ಅರ್ಪಿಸುತ್ತಿರುವುದಾಗಿ ಪುನೀತ ಪರ್ವ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಮಂಗಳೂರಿನ ಮೂಲೆಯಲ್ಲಿರುವ ಹುಡುಗನ ಸಿನಿಮಾ ಗುರುತಿಸಿ ಮನೆಗೆ ಕರೆದು ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ಓಡಾಡಲು ಅವಕಾಶ ಮಾಡಿಕೊಟ್ಟ ಅಪ್ಪು ಸರ್‌ಗೆ ಧನ್ಯವಾದಗಳನ್ನು ಹೇಳಬೇಕು ಎಂದಿದ್ದಾರೆ. ಯಾವ ಕಾರಣಕ್ಕೆ ಗಂಧದ ಗುಡಿ ನೋಡಬೇಕು ಎಂದು ಮಾತನಾಡಿದ್ದಾರೆ.
 

ಒಂದು ಮೊಟ್ಟೆಯ ಕಥೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಜ್‌ ಬಿ ಶೆಟ್ಟಿ ತಮ್ಮ ಪ್ರತಿಯೊಂದು ಸಿನಿಮಾವನ್ನು ಅಪ್ಪು ಸರ್‌ಗೆ ಅರ್ಪಿಸುತ್ತಿರುವುದಾಗಿ ಪುನೀತ ಪರ್ವ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಮಂಗಳೂರಿನ ಮೂಲೆಯಲ್ಲಿರುವ ಹುಡುಗನ ಸಿನಿಮಾ ಗುರುತಿಸಿ ಮನೆಗೆ ಕರೆದು ಡಾ.ರಾಜ್‌ಕುಮಾರ್ ಓಡಾಡಿರುವ ಜಾಗದಲ್ಲಿ ಓಡಾಡಲು ಅವಕಾಶ ಮಾಡಿಕೊಟ್ಟ ಅಪ್ಪು ಸರ್‌ಗೆ ಧನ್ಯವಾದಗಳನ್ನು ಹೇಳಬೇಕು ಎಂದಿದ್ದಾರೆ. ಯಾವ ಕಾರಣಕ್ಕೆ ಗಂಧದ ಗುಡಿ ನೋಡಬೇಕು ಎಂದು ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more