Puneeth Rajkumar: ಪುನೀತ್‌ಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ

Puneeth Rajkumar: ಪುನೀತ್‌ಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ

Published : Nov 01, 2022, 08:05 PM IST

Karnataka Ratna Puneeth Rajkumar: ನಟ ದಿ.ಪುನೀತ್‌ ರಾಜ್‌ಕುಮಾರ್‌ ಅವರಿಗೆಕರ್ನಾಟಕ ರತ್ನ ಪ್ರಶಸ್ತಿಯನ್ನು ಸಿಎಂ ಬೊಮ್ಮಾಯಿ ಪ್ರದಾನ ಮಾಡಿದ್ದಾರೆ.

ಬೆಂಗಳೂರು (ನ. 01): ನಟ ದಿ.ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಮರಣೋತ್ತರವಾಗಿ ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರದಾನ ಮಾಡಿದ್ದಾರೆ.  ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್‌ ರಾಜ್‌ಕುಮಾರ್‌ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿಯು ಪೂರ್ಣ ಬೆಳ್ಳಿಯಲ್ಲಿರಲಿದ್ದು, 50 ಗ್ರಾಂ ಚಿನ್ನದ ಪದಕ ಸಹ ಇರಲಿದೆ. ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲು ಇರಲಿದೆ.  

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more