Puneeth Rajkumar: ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

Puneeth Rajkumar: ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

Published : Nov 01, 2022, 05:49 PM ISTUpdated : Nov 01, 2022, 05:53 PM IST

Puneeth Rajkumar: ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪ್ರದಾನ ಮಾಡಲಾಯಿತು.

ಬೆಂಗಳೂರು (ನ. 01): ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮಂಗಳವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್‌ ರಾಜ್‌ಕುಮಾರ್‌ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸಮಾರಂಭದಲ್ಲಿ ತಮಿಳಿನ ನಟ ರಜನಿಕಾಂತ್‌ ಮತ್ತು ತೆಲುಗಿನ ಜ್ಯೂನಿಯರ್‌ ಎನ್‌.ಟಿ.ಆರ್‌. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more