ಪುನೀತ್ ಮೊದಲ ಪುಣ್ಯ ಸ್ಮರಣೆ: ಹರಿದು ಬಂದ ಜನಸಾಗರ, ವಿಶೇಷ ಪೂಜೆ

Oct 30, 2022, 4:00 PM IST

ಪುನೀತ್ ರಾಜ್ ಕುಮಾರ್ ಸಮಾಧಿಗೆ ದೊಡ್ಮನೆ ಕುಟುಂಬ ಬೆಳಗ್ಗೆ 9 ಗಂಟೆಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದೆ. ಸಮಾಧಿ ಬಳಿ  ಅಪ್ಪುಗೆ ಇಷ್ಟವಾದ ತಿನಿಸುಗಳನ್ನು ಇಟ್ಟು ಪೂಜೆ ನೆರವೇರಿಸಲಾಗಿದೆ. ಹಾಗೂ ಅಭಿಮಾನಿಗಳಿಗೆ ಅನ್ನದಾನ ಮಾಡಲಾಗಿದೆ. ರಕ್ತದಾನ ಕೂಡ ನಡೆದಿದೆ. ನಿನ್ನೆಯಿಂದ ಲಕ್ಷಾಂತರ ಅಭಿಮಾನಿಗಳು ಭೇಟಿ ನೀಡಿ, ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ. 

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ