Gandhada Gudi: ಗಂಧದ ಗುಡಿ ಒಂದು ಅನುಭೂತಿ: ಅಭಿಮಾನಿಗಳಿಗೆ ಅಪ್ಪು ಕೊಟ್ಟ ಸಂದೇಶವೇನು?

Gandhada Gudi: ಗಂಧದ ಗುಡಿ ಒಂದು ಅನುಭೂತಿ: ಅಭಿಮಾನಿಗಳಿಗೆ ಅಪ್ಪು ಕೊಟ್ಟ ಸಂದೇಶವೇನು?

Published : Oct 29, 2022, 11:24 AM ISTUpdated : Oct 29, 2022, 12:56 PM IST

ಗಂಧದ ಗುಡಿ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಮೂಲಕ ಅಪ್ಪು ಅಭಿಮಾನಿಗಳಿಗೆ ಅನೇಕ ಸಂದೇಶಗಳನ್ನು ಕೊಟ್ಟಿದ್ದಾರೆ. 
 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಡಾಕ್ಯುಮೆಂಟರಿ ಸಿನಿಮಾ ಗಂಧದ ಗುಡಿ ರಿಲೀಸ್ ಆಗಿದ್ದು, ಸಿನಿಮಾದಲ್ಲಿ ವಿಶ್ವಮಾನವನಾಗಿ ನಗುಮುಖದ ಅಪ್ಪು ತೆರೆಮೇಲೆ ಕಾಣಿಸಿಕೊಂಡು, ಮನಮುಟ್ಟುವಂತಹ ಸಂದೇಶಗಳನ್ನು ನೀಡಿದ್ದಾರೆ. ನಿಸರ್ಗ ಸಂಪತ್ತು, ವನ್ಯ ಜೀವಿಗಳ ಉಳಿಸುವಿಕೆ ಬಗ್ಗೆ ತೋರಿಸಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ಸೇರಿ ಅನೇಕ ಜಾಗೃತಿ ಮೂಡಿಸಿದ್ದಾರೆ. ಇದೊಂದು ಸಿನಿಮಾ ಅಲ್ಲ, ಅನುಭೂತಿ ಎಂಬಂತೆ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಮೆದುಳು ಜ್ವರ ಪತ್ತೆ: ಆತಂಕದಲ್ಲಿ ಜನತೆ..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more