Gandhada Gudi: ಗಂಧದ ಗುಡಿ ಒಂದು ಅನುಭೂತಿ: ಅಭಿಮಾನಿಗಳಿಗೆ ಅಪ್ಪು ಕೊಟ್ಟ ಸಂದೇಶವೇನು?

Gandhada Gudi: ಗಂಧದ ಗುಡಿ ಒಂದು ಅನುಭೂತಿ: ಅಭಿಮಾನಿಗಳಿಗೆ ಅಪ್ಪು ಕೊಟ್ಟ ಸಂದೇಶವೇನು?

Published : Oct 29, 2022, 11:24 AM ISTUpdated : Oct 29, 2022, 12:56 PM IST

ಗಂಧದ ಗುಡಿ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಮೂಲಕ ಅಪ್ಪು ಅಭಿಮಾನಿಗಳಿಗೆ ಅನೇಕ ಸಂದೇಶಗಳನ್ನು ಕೊಟ್ಟಿದ್ದಾರೆ. 
 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಡಾಕ್ಯುಮೆಂಟರಿ ಸಿನಿಮಾ ಗಂಧದ ಗುಡಿ ರಿಲೀಸ್ ಆಗಿದ್ದು, ಸಿನಿಮಾದಲ್ಲಿ ವಿಶ್ವಮಾನವನಾಗಿ ನಗುಮುಖದ ಅಪ್ಪು ತೆರೆಮೇಲೆ ಕಾಣಿಸಿಕೊಂಡು, ಮನಮುಟ್ಟುವಂತಹ ಸಂದೇಶಗಳನ್ನು ನೀಡಿದ್ದಾರೆ. ನಿಸರ್ಗ ಸಂಪತ್ತು, ವನ್ಯ ಜೀವಿಗಳ ಉಳಿಸುವಿಕೆ ಬಗ್ಗೆ ತೋರಿಸಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ಸೇರಿ ಅನೇಕ ಜಾಗೃತಿ ಮೂಡಿಸಿದ್ದಾರೆ. ಇದೊಂದು ಸಿನಿಮಾ ಅಲ್ಲ, ಅನುಭೂತಿ ಎಂಬಂತೆ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಮೆದುಳು ಜ್ವರ ಪತ್ತೆ: ಆತಂಕದಲ್ಲಿ ಜನತೆ..!

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
Read more