Gandhada Gudi: ಗಂಧದ ಗುಡಿ ಒಂದು ಅನುಭೂತಿ: ಅಭಿಮಾನಿಗಳಿಗೆ ಅಪ್ಪು ಕೊಟ್ಟ ಸಂದೇಶವೇನು?

Gandhada Gudi: ಗಂಧದ ಗುಡಿ ಒಂದು ಅನುಭೂತಿ: ಅಭಿಮಾನಿಗಳಿಗೆ ಅಪ್ಪು ಕೊಟ್ಟ ಸಂದೇಶವೇನು?

Published : Oct 29, 2022, 11:24 AM ISTUpdated : Oct 29, 2022, 12:56 PM IST

ಗಂಧದ ಗುಡಿ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಮೂಲಕ ಅಪ್ಪು ಅಭಿಮಾನಿಗಳಿಗೆ ಅನೇಕ ಸಂದೇಶಗಳನ್ನು ಕೊಟ್ಟಿದ್ದಾರೆ. 
 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಡಾಕ್ಯುಮೆಂಟರಿ ಸಿನಿಮಾ ಗಂಧದ ಗುಡಿ ರಿಲೀಸ್ ಆಗಿದ್ದು, ಸಿನಿಮಾದಲ್ಲಿ ವಿಶ್ವಮಾನವನಾಗಿ ನಗುಮುಖದ ಅಪ್ಪು ತೆರೆಮೇಲೆ ಕಾಣಿಸಿಕೊಂಡು, ಮನಮುಟ್ಟುವಂತಹ ಸಂದೇಶಗಳನ್ನು ನೀಡಿದ್ದಾರೆ. ನಿಸರ್ಗ ಸಂಪತ್ತು, ವನ್ಯ ಜೀವಿಗಳ ಉಳಿಸುವಿಕೆ ಬಗ್ಗೆ ತೋರಿಸಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ಸೇರಿ ಅನೇಕ ಜಾಗೃತಿ ಮೂಡಿಸಿದ್ದಾರೆ. ಇದೊಂದು ಸಿನಿಮಾ ಅಲ್ಲ, ಅನುಭೂತಿ ಎಂಬಂತೆ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಮೆದುಳು ಜ್ವರ ಪತ್ತೆ: ಆತಂಕದಲ್ಲಿ ಜನತೆ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more