Puneeth Rajkumar: ಸಾಬೂನಿನಲ್ಲಿ ಅರಳಿದ ಅಪ್ಪು... ಅದ್ಭುತ ಕಲಾಕೃತಿ

Puneeth Rajkumar: ಸಾಬೂನಿನಲ್ಲಿ ಅರಳಿದ ಅಪ್ಪು... ಅದ್ಭುತ ಕಲಾಕೃತಿ

Published : Mar 16, 2022, 09:19 PM IST

* ಸಾಬೂನಿನಲ್ಲಿ ಮೂಡಿದ ನಟ ಪುನೀತ್ ರಾಜ್ ಕುಮಾರ್ ಕಲಾಕೃತಿ

* ಮಂಗಳೂರಿನ ಚಿತ್ರಕಲಾವಿದ ದೇವಿಕಿರಣ್ ಗಣೇಶ್ ಪುರ ಕೈಯಲ್ಲಿ ಮೂಡಿದ ಚಿತ್ರ

* ಅಪ್ಪು ಹುಟ್ಟಿದ ಹಬ್ಬಕ್ಕೆ ಪುನೀತ್ ಅಪ್ಪಟ ಅಭಿಮಾನಿಯ ಉಡುಗೊರೆ

* ಸತತ ಎರಡು ಗಂಟೆಗಳ ಪರಿಶ್ರಮದಲ್ಲಿ ಮೂಡಿದ ಸಾಬೂನು ಕಲಾಕೃತಿ

ಮಂಗಳೂರು (ಮಾ. 16)  ಅಗಲಿದ ಪುನೀತ್ ರಾಜ್ ಕುಮಾರ್ (Puneeth rajkumar) ಅವರ ಸ್ಮರಣೆಯನ್ನು ಪ್ರತಿಯೊಬ್ಬರು ಮಾಡಿಕೊಳ್ಳುತ್ತಲೇ ಇದ್ದಾರೆ.  ಸಾಬೂನಿನಲ್ಲಿ  (Soap Carving) ಪುನೀತ್ ರಾಜ್ ಕುಮಾರ್ ಅರಳಿದ್ದಾರೆ. ಅದ್ಭುತವಾಗಿದೆ ಪುನೀತ್ ರಾಜ್ ಕುಮಾರ್ ಅವರ ಕಲಾಕೃತಿ.

ಮಂಗಳೂರಿನ (Mangaluru) ಚಿತ್ರಕಲಾವಿದ ದೇವಿಕಿರಣ್ ಗಣೇಶ್ ಪುರ ಕೈಯಲ್ಲಿ ಪುನೀತ್ ರಾಜ್ ಕುಮಾರ್ ಅವರ ಚಿತ್ರ ಮೂಡಿದೆ. ಅಪ್ಪು ಹುಟ್ಟಿದ ಹಬ್ಬಕ್ಕೆ ಪುನೀತ್ ಅಪ್ಪಟ ಅಭಿಮಾನಿಯ ಉಡುಗೊರೆ ನೀಡಿದ್ದಾರೆ. ಸತತ ಎರಡು ಗಂಟೆಗಳ ಪರಿಶ್ರಮದಲ್ಲಿ ಸಾಬೂನು ಕಲಾಕೃತಿ ಮೂಡಿದೆ. ಸಾಬೂನಿನಲ್ಲಿ ಮೂಡಿದ ಅಪ್ಪು ಕಲಾಕೃತಿಯ ಮೇಕಿಂಗ್ ವಿಡಿಯೋ ವೈರಲ್ (Video Viral) ಆಗುತ್ತಿದೆ.   ಜೇಮ್ಸ್ ಸಿನಿಮಾ ಬಿಡುಗಡೆ ಹೊತ್ತಲ್ಲಿ ಇದೊಂದು ಅದ್ಭುತ ಕಲಾಕೃತಿ ಮೂಡಿಬಂದಿದೆ.

ಜಗಣ್ಣ ಈ ವರ್ಷ ಹುಟ್ಟುಹಬ್ಬ ಆಚರಿಸುವುದಿಲ್ಲ, ಅಪ್ಪುಗಾಗಿ ಮಹತ್ವದ ನಿರ್ಧಾರ!

ಹಲವು ವೇದಿಕೆಗಳಲ್ಲಿ ಅಪ್ಪು ಲೈವ್ ಆರ್ಟ್ ಮೂಲಕ ಕೈಚಳಕ ತೋರಿದ್ದ ದೇವಿಕಿರಣ್ ಈಗ ಮತ್ತೊಂದು ಸಾಹಸ ಮಾಡಿದ್ದಾರೆ. 'ಕಷ್ಟಪಟ್ಟು, ಇಷ್ಟಪಟ್ಟು ಸಾಬೂನಿನಲ್ಲಿ ಕೆತ್ತಿ ಪುನೀತ್ ರ ಚಿತ್ರ ಮಾಡಿದ್ದೇನೆ' 'ಬೇರೆ ಯಾವುದರಲ್ಲೂ ಮಾಡೋದು ಬೇಡ ಅಂತ ಸಾಬೂನಿನಲ್ಲಿ ಮಾಡಿ ಅವರಿಗೆ ಅರ್ಪಿಸಿದ್ದೇನೆ 'ಅವರನ್ನ ಭೇಟಿಯಾಗಲು ಸಾಧ್ಯವಾಗಿಲ್ಲ, ಆದ್ರೆ ಈ ಮೂಲಕ ಅವರನ್ನ ನೆನಪು ಮಾಡಿಕೊಳ್ತೇನೆ'  'ಜೇಮ್ಸ್ ಸಿನಿಮಾ ನೋಡೋಕೆ ಕಾತರನಾಗಿದ್ದೇನೆ, ಮೊದಲ ಶೋ ನೋಡಲು ಆಸೆ ಆಗ್ತಿದೆ ಎಂದು ತಿಳಿಸಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more