ನಿಮ್ಮೆಲ್ಲರ ಸಹಕಾರ ಬೇಕು ಎಂದು ಕೇಳಿಕೊಂಡ ರಾಘವೇಂದ್ರ ರಾಜ್‌ಕುಮಾರ್

ನಿಮ್ಮೆಲ್ಲರ ಸಹಕಾರ ಬೇಕು ಎಂದು ಕೇಳಿಕೊಂಡ ರಾಘವೇಂದ್ರ ರಾಜ್‌ಕುಮಾರ್

Published : Oct 29, 2021, 07:11 PM IST

* ಸ್ಯಾಂಡಲ್ ವುಡ್ ಗೆ ಪುನೀತ್  ನಿಧನದ ಆಘಾತ
* ತಮ್ಮನ ಕಳುಹಿಸಿಕೊಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ
* ಜನರ ಸಹಕಾರ ಕೇಳಿಕೊಂಡ ರಾಘವೇಂದ್ರ

ಬೆಂಗಳೂರು( ಅ. 29) ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಅಕಾಲಿಕ ಅಗಲಿಕೆ ಕನ್ನಡ ಚಿತ್ರರಂಗಕ್ಕೆ (Sandalwood) ಬರಸಿಡಿಲು ಬಡಿದಂತೆ ಮಾಡಿದೆ.  ನೋವಿನ ನಡುವೆಯೂ ಸಹೋದರ ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಮಾಧ್ಯಮಗಳ ಜತೆ ಮಾತನಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ನನ್ನ ಮಕ್ಕಳನ್ನು ನೀನೇ  ನೋಡಿಕೋ ಎಂದು ಹೇಳಿದ ತಮ್ಮ ಹೊರನಡೆದಿದ್ದಾರೆ. ಈ ಸಂದರ್ಭದಲ್ಲಿ ನಮಗೆ  ನಿಮ್ಮೆಲ್ಲರ ಸಹಕಾರ ಬೇಕು ಎಂದು ಜನರ ಬಳಿ ಕೇಳಿಕೊಂಡರು. ಪುನೀತ್ ಅವರನ್ನು ಹೇಗೆ ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿತ್ತೋ ಹಾಗೆ ಕಳುಹಿಸಿ ಕೊಡಬೇಕಿದೆ ಎಂದರು.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more