ನಿಮ್ಮೆಲ್ಲರ ಸಹಕಾರ ಬೇಕು ಎಂದು ಕೇಳಿಕೊಂಡ ರಾಘವೇಂದ್ರ ರಾಜ್‌ಕುಮಾರ್

ನಿಮ್ಮೆಲ್ಲರ ಸಹಕಾರ ಬೇಕು ಎಂದು ಕೇಳಿಕೊಂಡ ರಾಘವೇಂದ್ರ ರಾಜ್‌ಕುಮಾರ್

Published : Oct 29, 2021, 07:11 PM IST

* ಸ್ಯಾಂಡಲ್ ವುಡ್ ಗೆ ಪುನೀತ್  ನಿಧನದ ಆಘಾತ
* ತಮ್ಮನ ಕಳುಹಿಸಿಕೊಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ
* ಜನರ ಸಹಕಾರ ಕೇಳಿಕೊಂಡ ರಾಘವೇಂದ್ರ

ಬೆಂಗಳೂರು( ಅ. 29) ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಅಕಾಲಿಕ ಅಗಲಿಕೆ ಕನ್ನಡ ಚಿತ್ರರಂಗಕ್ಕೆ (Sandalwood) ಬರಸಿಡಿಲು ಬಡಿದಂತೆ ಮಾಡಿದೆ.  ನೋವಿನ ನಡುವೆಯೂ ಸಹೋದರ ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಮಾಧ್ಯಮಗಳ ಜತೆ ಮಾತನಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ನನ್ನ ಮಕ್ಕಳನ್ನು ನೀನೇ  ನೋಡಿಕೋ ಎಂದು ಹೇಳಿದ ತಮ್ಮ ಹೊರನಡೆದಿದ್ದಾರೆ. ಈ ಸಂದರ್ಭದಲ್ಲಿ ನಮಗೆ  ನಿಮ್ಮೆಲ್ಲರ ಸಹಕಾರ ಬೇಕು ಎಂದು ಜನರ ಬಳಿ ಕೇಳಿಕೊಂಡರು. ಪುನೀತ್ ಅವರನ್ನು ಹೇಗೆ ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿತ್ತೋ ಹಾಗೆ ಕಳುಹಿಸಿ ಕೊಡಬೇಕಿದೆ ಎಂದರು.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more