'ಪುನೀತ ಪರ್ವ'ಕ್ಕೆ ತಾರೆಗಳ ಸಮಾಗಮ: ಇಲ್ಲಿದೆ ಅಪ್ಪು ಬಳಗ!

'ಪುನೀತ ಪರ್ವ'ಕ್ಕೆ ತಾರೆಗಳ ಸಮಾಗಮ: ಇಲ್ಲಿದೆ ಅಪ್ಪು ಬಳಗ!

Published : Oct 16, 2022, 05:05 PM IST

ಅಪ್ಪು ಕನಸಿನ ‘ಗಂಧದ ಗುಡಿ’ ಡಾಕ್ಯುಮೆಂಟರಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರವಾಗಿದ್ದು, ಹಾಗಾಗಿ ಪುನೀತ ಪರ್ವ ಹೆಸರಿನಲ್ಲಿ ಸಿನಿಮಾದ ಪ್ರೀ ರಿಲೀಸ್ ಇವೆಂಟ್‌ ನಡೆಯಲಿದೆ.
 

ಅಕ್ಟೋಬರ್ 21 ರಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ 'ಪುನೀತ ಪರ್ವ' ನಡೆಯಲಿದ್ದು ಗಣ್ಯಾತಿಗಣ್ಯರು ಬರುತ್ತಿದ್ದಾರೆ. ಬಹುಭಾಷಾ ನಟ ಕಮಲ್ ಹಾಸನ್, ತಮಿಳು ನಟ ಸೂರ್ಯ, ತೆಲುಗು ಸ್ಟಾರ್ ನಂದಮುರಿ ಬಾಲಕೃಷ್ಣ ಸೇರಿ ಅನೇಕ ಸ್ಟಾರ್'ಗಳು ಅಪ್ಪುಗಾಗಿ ಬರಲಿದ್ದಾರೆ. ಗಂಧದಗುಡಿ ನೆಪದಲ್ಲಿ ನಡೆಯುತ್ತಿರೋ ಈ ಅದ್ದೂರಿ ಕಾರ್ಯಕ್ರಮ, ಇತಿಹಾಸದ ಪುಟದಲ್ಲಿ ಸೇರಬೇಕೆನ್ನುವ ಆಸೆ ಅಪ್ಪು ಬಳಗದ್ದಾಗಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more