'ಪುನೀತ ಪರ್ವ'ಕ್ಕೆ ತಾರೆಗಳ ಸಮಾಗಮ: ಇಲ್ಲಿದೆ ಅಪ್ಪು ಬಳಗ!

'ಪುನೀತ ಪರ್ವ'ಕ್ಕೆ ತಾರೆಗಳ ಸಮಾಗಮ: ಇಲ್ಲಿದೆ ಅಪ್ಪು ಬಳಗ!

Published : Oct 16, 2022, 05:05 PM IST

ಅಪ್ಪು ಕನಸಿನ ‘ಗಂಧದ ಗುಡಿ’ ಡಾಕ್ಯುಮೆಂಟರಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರವಾಗಿದ್ದು, ಹಾಗಾಗಿ ಪುನೀತ ಪರ್ವ ಹೆಸರಿನಲ್ಲಿ ಸಿನಿಮಾದ ಪ್ರೀ ರಿಲೀಸ್ ಇವೆಂಟ್‌ ನಡೆಯಲಿದೆ.
 

ಅಕ್ಟೋಬರ್ 21 ರಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ 'ಪುನೀತ ಪರ್ವ' ನಡೆಯಲಿದ್ದು ಗಣ್ಯಾತಿಗಣ್ಯರು ಬರುತ್ತಿದ್ದಾರೆ. ಬಹುಭಾಷಾ ನಟ ಕಮಲ್ ಹಾಸನ್, ತಮಿಳು ನಟ ಸೂರ್ಯ, ತೆಲುಗು ಸ್ಟಾರ್ ನಂದಮುರಿ ಬಾಲಕೃಷ್ಣ ಸೇರಿ ಅನೇಕ ಸ್ಟಾರ್'ಗಳು ಅಪ್ಪುಗಾಗಿ ಬರಲಿದ್ದಾರೆ. ಗಂಧದಗುಡಿ ನೆಪದಲ್ಲಿ ನಡೆಯುತ್ತಿರೋ ಈ ಅದ್ದೂರಿ ಕಾರ್ಯಕ್ರಮ, ಇತಿಹಾಸದ ಪುಟದಲ್ಲಿ ಸೇರಬೇಕೆನ್ನುವ ಆಸೆ ಅಪ್ಪು ಬಳಗದ್ದಾಗಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more