ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

Published : Sep 25, 2023, 11:26 AM IST

ಈ ಹಿಂದೆ ನಡೆದಿದ್ದ ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್ ಸಾಥ್ ನೀಡಿತ್ತು. ಅಣ್ಣವ್ರ ‘ಗೋಕಾಕ್ ಚಳವಳಿ’ಯೇ ಕಾವೇರಿ ಹೋರಾಟಕ್ಕೆ ಮಾದರಿ ಎಂದು ಹೇಳಲಾಗುತ್ತಿದೆ.
 

ಸದ್ಯ ಕಾವೇರಿ ಹೋರಾಟ ತೀವ್ರಗೊಂಡಿದೆ. ಕಾವೇರಿ(cauvery) ನೀರು ತಮಿಳುನಾಡಿಗೆ ಹರಿದ ಹಿನ್ನೆಲೆ ರೈತರು ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ. ಆದ್ರೆ ಈ ಹೋರಾಟಕ್ಕೆ ಇಲ್ಲಿತನಕ ಸ್ಯಾಂಡಲ್‌ವುಡ್‌ ಬೆಂಬಲವನ್ನು ನೀಡಿಲ್ಲ. ಈ ಹಿಂದೆ ಅಂದರೆ 2016ರಲ್ಲಿ ನಡೆದ ಕಾವೇರಿ ಹೋರಾಟದಲ್ಲಿ ನಟ ಪುನೀತ್‌ ರಾಜ್‌ಕುಮಾರ್‌(Puneeth Rajkumar), ಶಿವರಾಜ್‌ ಕುಮಾರ್‌(Shivaraj Kumar)ಸೇರಿದಂತೆ ಹಲವಾರು ನಟರು ಭಾಗಿಯಾಗಿದ್ರು. ಇನ್ನೂ ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ನಟ ಡಾ. ರಾಜ್‌ಕುಮಾರ್‌ (DR. Rajkumar) ನಟರು ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಹೋರಾಡಬೇಕು ಎಂದು ಹೇಳಿಕೊಟ್ಟಿದ್ದರು. ಹಾಗಾಗಿ ಸ್ಯಾಂಡಲ್‌ವುಡ್‌(Sandalwood) ಸ್ಟಾರ್ಸ್‌ ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ರು. 

ಇದನ್ನೂ ವೀಕ್ಷಿಸಿ:  ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more