ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

ಕಾವೇರಿ ಹೋರಾಟ ಅಖಾಡಕ್ಕಿಳಿದಿದ್ದ ಪುನೀತ್,ಶಿವಣ್ಣ: ತಮಿಳುನಾಡಿನ ವಿರುದ್ಧ ಆಕ್ರೋಶಗೊಂಡಿದ್ದ ಸ್ಟಾರ್‌ಗಳು

Published : Sep 25, 2023, 11:26 AM IST

ಈ ಹಿಂದೆ ನಡೆದಿದ್ದ ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್ ಸಾಥ್ ನೀಡಿತ್ತು. ಅಣ್ಣವ್ರ ‘ಗೋಕಾಕ್ ಚಳವಳಿ’ಯೇ ಕಾವೇರಿ ಹೋರಾಟಕ್ಕೆ ಮಾದರಿ ಎಂದು ಹೇಳಲಾಗುತ್ತಿದೆ.
 

ಸದ್ಯ ಕಾವೇರಿ ಹೋರಾಟ ತೀವ್ರಗೊಂಡಿದೆ. ಕಾವೇರಿ(cauvery) ನೀರು ತಮಿಳುನಾಡಿಗೆ ಹರಿದ ಹಿನ್ನೆಲೆ ರೈತರು ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ. ಆದ್ರೆ ಈ ಹೋರಾಟಕ್ಕೆ ಇಲ್ಲಿತನಕ ಸ್ಯಾಂಡಲ್‌ವುಡ್‌ ಬೆಂಬಲವನ್ನು ನೀಡಿಲ್ಲ. ಈ ಹಿಂದೆ ಅಂದರೆ 2016ರಲ್ಲಿ ನಡೆದ ಕಾವೇರಿ ಹೋರಾಟದಲ್ಲಿ ನಟ ಪುನೀತ್‌ ರಾಜ್‌ಕುಮಾರ್‌(Puneeth Rajkumar), ಶಿವರಾಜ್‌ ಕುಮಾರ್‌(Shivaraj Kumar)ಸೇರಿದಂತೆ ಹಲವಾರು ನಟರು ಭಾಗಿಯಾಗಿದ್ರು. ಇನ್ನೂ ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ನಟ ಡಾ. ರಾಜ್‌ಕುಮಾರ್‌ (DR. Rajkumar) ನಟರು ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಹೋರಾಡಬೇಕು ಎಂದು ಹೇಳಿಕೊಟ್ಟಿದ್ದರು. ಹಾಗಾಗಿ ಸ್ಯಾಂಡಲ್‌ವುಡ್‌(Sandalwood) ಸ್ಟಾರ್ಸ್‌ ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ರು. 

ಇದನ್ನೂ ವೀಕ್ಷಿಸಿ:  ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more