ಪುಷ್ಪ-2 ಸಕ್ಸಸ್​ ಬೆನ್ನಲ್ಲೇ ದುರಂತಗಳ ಸರಮಾಲೆ; ಅಲ್ಲು ಅರ್ಜುನ್ ಮೇಲೆ ದಾಖಲಾಯ್ತು FIR

ಪುಷ್ಪ-2 ಸಕ್ಸಸ್​ ಬೆನ್ನಲ್ಲೇ ದುರಂತಗಳ ಸರಮಾಲೆ; ಅಲ್ಲು ಅರ್ಜುನ್ ಮೇಲೆ ದಾಖಲಾಯ್ತು FIR

Published : Dec 07, 2024, 02:31 PM ISTUpdated : Dec 07, 2024, 03:31 PM IST

ಬಾಕ್ಸಾಫೀಸ್​ನಲ್ಲಿ ಅಲ್ಲು ಅರ್ಜುನ್​​ಗೆ ಹೂ ಮಾಲೆ. ಪುಷ್ಪ-2 ನೋಡುವ ಆತುರ, ಬದುಕು ಮುಗಿಸಿದ ಯುವಕ. ಹೈದರಾಬಾದ್ ಫ್ಯಾನ್ಸ್ ಶೋನಲ್ಲಿ ಜೀವ ಬಿಟ್ಟ ಮಹಿಳೆ.
 

ಭಾರತೀಯ ಚಿತ್ರರಂಗದ ಬಾಕ್ಸಾಫೀಸ್​​ನಲ್ಲಿ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಧಗಧಗಿಸುತ್ತಿದ್ದಾರೆ. ಪುಷ್ಪ2 ಗಲ್ಲಾಪೆಟ್ಟಿಗೆಯಲ್ಲಿ ಐತಿಹಾಸಿಕ ರೆಕಾರ್ಡ್​ ಬರೆಯುತ್ತಿದೆ. ಆದ್ರೆ ಪುಷ್ಪ ರಿಲೀಸ್​​ ಆಗುತ್ತಿದ್ದಂತೆ ದುರಂತಗಳಲ್ಲೂ ಎಂದೂ ಅಳಿಸಲಾಗದ ಹಿಸ್ಟರಿ ಸೃಷ್ಟಿಸಿದೆ. ಪುಷ್ಪ2 ಸಿನಿಮಾ ನೋಡೋಕೆ ಹೋಗಿ ಸತ್ತವರ ಲೀಸ್ಟ್ ದೊಡ್ಡದಿದೆ. ವಿಪರ್ಯಾಸ ಅಂದ್ರೆ ಮೊದಲು ಈ ದುರಂತ ನಡೆದದ್ದು ಕರ್ನಾಟಕದಲ್ಲೇ. ನಿನ್ನೆ ಪುಷ್ಪ2 ಸಿನಿಮಾ ನೋಡೋಕೆ ಆತುರಾತುರವಾಗಿ ಹೋಗುತ್ತುದ್ದ ಆಂಧ್ರ ಮೂಲದ 19 ವರ್ಷದ ಯುವಕ ಪ್ರವೀಣ್ ಎಂಬಾತ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ರೈಲ್ವೇ ಸೇತುವೆ ಬಳಿ ರೈಲಿಗೆ ಸಿಲುಕಿ ಪ್ರಾಣ ಬಿಟ್ಟಿದ್ದಾನೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more