ಪುಷ್ಪ-2 ಸಕ್ಸಸ್​ ಬೆನ್ನಲ್ಲೇ ದುರಂತಗಳ ಸರಮಾಲೆ; ಅಲ್ಲು ಅರ್ಜುನ್ ಮೇಲೆ ದಾಖಲಾಯ್ತು FIR

ಪುಷ್ಪ-2 ಸಕ್ಸಸ್​ ಬೆನ್ನಲ್ಲೇ ದುರಂತಗಳ ಸರಮಾಲೆ; ಅಲ್ಲು ಅರ್ಜುನ್ ಮೇಲೆ ದಾಖಲಾಯ್ತು FIR

Published : Dec 07, 2024, 02:31 PM ISTUpdated : Dec 07, 2024, 03:31 PM IST

ಬಾಕ್ಸಾಫೀಸ್​ನಲ್ಲಿ ಅಲ್ಲು ಅರ್ಜುನ್​​ಗೆ ಹೂ ಮಾಲೆ. ಪುಷ್ಪ-2 ನೋಡುವ ಆತುರ, ಬದುಕು ಮುಗಿಸಿದ ಯುವಕ. ಹೈದರಾಬಾದ್ ಫ್ಯಾನ್ಸ್ ಶೋನಲ್ಲಿ ಜೀವ ಬಿಟ್ಟ ಮಹಿಳೆ.
 

ಭಾರತೀಯ ಚಿತ್ರರಂಗದ ಬಾಕ್ಸಾಫೀಸ್​​ನಲ್ಲಿ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಧಗಧಗಿಸುತ್ತಿದ್ದಾರೆ. ಪುಷ್ಪ2 ಗಲ್ಲಾಪೆಟ್ಟಿಗೆಯಲ್ಲಿ ಐತಿಹಾಸಿಕ ರೆಕಾರ್ಡ್​ ಬರೆಯುತ್ತಿದೆ. ಆದ್ರೆ ಪುಷ್ಪ ರಿಲೀಸ್​​ ಆಗುತ್ತಿದ್ದಂತೆ ದುರಂತಗಳಲ್ಲೂ ಎಂದೂ ಅಳಿಸಲಾಗದ ಹಿಸ್ಟರಿ ಸೃಷ್ಟಿಸಿದೆ. ಪುಷ್ಪ2 ಸಿನಿಮಾ ನೋಡೋಕೆ ಹೋಗಿ ಸತ್ತವರ ಲೀಸ್ಟ್ ದೊಡ್ಡದಿದೆ. ವಿಪರ್ಯಾಸ ಅಂದ್ರೆ ಮೊದಲು ಈ ದುರಂತ ನಡೆದದ್ದು ಕರ್ನಾಟಕದಲ್ಲೇ. ನಿನ್ನೆ ಪುಷ್ಪ2 ಸಿನಿಮಾ ನೋಡೋಕೆ ಆತುರಾತುರವಾಗಿ ಹೋಗುತ್ತುದ್ದ ಆಂಧ್ರ ಮೂಲದ 19 ವರ್ಷದ ಯುವಕ ಪ್ರವೀಣ್ ಎಂಬಾತ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ರೈಲ್ವೇ ಸೇತುವೆ ಬಳಿ ರೈಲಿಗೆ ಸಿಲುಕಿ ಪ್ರಾಣ ಬಿಟ್ಟಿದ್ದಾನೆ.

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more