'ತೀರ್ಥರೂಪ ತಂದೆಯವರಿಗೆ' ಚಿತ್ರಕ್ಕೆ ನಿಹಾರ್ ಜೋಡಿಯಾಗಿ ರಚನಾ ಇಂದರ್!

'ತೀರ್ಥರೂಪ ತಂದೆಯವರಿಗೆ' ಚಿತ್ರಕ್ಕೆ ನಿಹಾರ್ ಜೋಡಿಯಾಗಿ ರಚನಾ ಇಂದರ್!

Published : Jan 09, 2025, 07:07 PM IST

'ಹೊಂದಿಸಿ ಬರೆಯಿರಿ' ಅನ್ನೋ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ 'ತೀರ್ಥರೂಪ ತಂದೆಯವರಿಗೆ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ರಚನಾ ಇಂದರ್ ಆಯ್ಕೆ ಆಗಿದ್ದಾರೆ. ಈಗಾಗಲೇ ಹಿರಿಯ ನಟಿ ಸಿತಾರಾ, ರಾಜೇಶ್ ನಟರಂಗ..

'ಹೊಂದಿಸಿ ಬರೆಯಿರಿ' ಅನ್ನೋ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ 'ತೀರ್ಥರೂಪ ತಂದೆಯವರಿಗೆ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ರಚನಾ ಇಂದರ್ ಆಯ್ಕೆ ಆಗಿದ್ದಾರೆ. ಈಗಾಗಲೇ ಹಿರಿಯ ನಟಿ ಸಿತಾರಾ, ರಾಜೇಶ್ ನಟರಂಗ ಚಿತ್ರತಂಡ ಸೇರಿಕೊಂಡಿದ್ದಾರೆ. ನಾಯಕ ನಿಹಾರ್ ಮುಖೇಶ್ ಜೋಡಿಯಾಗಿ ಈಗ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. 

ಹೊಂದಿಸಿ ಬರೆಯಿರಿ ಚಿತ್ರವು ಸಿನಿಪ್ರೇಕ್ಷಕರ ಗಮನ ಸೆಳೆದಿತ್ತು. ಇದೀಗ ಅದೇ ನಿರ್ದೇಶಕರು ತೀರ್ಥರೂಪ ತಂದೆಯವರಿಗೆ ಸಿನಿಮಾ ಮಾಡುತ್ತಿರುವ ಕಾರಣಕ್ಕೆ ಸಾಕಷ್ಟು ಕುತೂಹಲ ಮೂಡಿದೆ. ನಾಯಕನಟ ನಿಹಾರ್ ಮುಖೇಶ್ ಅವರು ತೆಲುಗು ಸೀರಿಯಲ್‌ನಲ್ಲಿ ಕೂಡ ನಟಿಸುತ್ತಿದ್ದಾರೆ.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ