'ತೀರ್ಥರೂಪ ತಂದೆಯವರಿಗೆ' ಚಿತ್ರಕ್ಕೆ ನಿಹಾರ್ ಜೋಡಿಯಾಗಿ ರಚನಾ ಇಂದರ್!

'ತೀರ್ಥರೂಪ ತಂದೆಯವರಿಗೆ' ಚಿತ್ರಕ್ಕೆ ನಿಹಾರ್ ಜೋಡಿಯಾಗಿ ರಚನಾ ಇಂದರ್!

Published : Jan 09, 2025, 07:07 PM IST

'ಹೊಂದಿಸಿ ಬರೆಯಿರಿ' ಅನ್ನೋ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ 'ತೀರ್ಥರೂಪ ತಂದೆಯವರಿಗೆ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ರಚನಾ ಇಂದರ್ ಆಯ್ಕೆ ಆಗಿದ್ದಾರೆ. ಈಗಾಗಲೇ ಹಿರಿಯ ನಟಿ ಸಿತಾರಾ, ರಾಜೇಶ್ ನಟರಂಗ..

'ಹೊಂದಿಸಿ ಬರೆಯಿರಿ' ಅನ್ನೋ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ 'ತೀರ್ಥರೂಪ ತಂದೆಯವರಿಗೆ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ರಚನಾ ಇಂದರ್ ಆಯ್ಕೆ ಆಗಿದ್ದಾರೆ. ಈಗಾಗಲೇ ಹಿರಿಯ ನಟಿ ಸಿತಾರಾ, ರಾಜೇಶ್ ನಟರಂಗ ಚಿತ್ರತಂಡ ಸೇರಿಕೊಂಡಿದ್ದಾರೆ. ನಾಯಕ ನಿಹಾರ್ ಮುಖೇಶ್ ಜೋಡಿಯಾಗಿ ಈಗ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. 

ಹೊಂದಿಸಿ ಬರೆಯಿರಿ ಚಿತ್ರವು ಸಿನಿಪ್ರೇಕ್ಷಕರ ಗಮನ ಸೆಳೆದಿತ್ತು. ಇದೀಗ ಅದೇ ನಿರ್ದೇಶಕರು ತೀರ್ಥರೂಪ ತಂದೆಯವರಿಗೆ ಸಿನಿಮಾ ಮಾಡುತ್ತಿರುವ ಕಾರಣಕ್ಕೆ ಸಾಕಷ್ಟು ಕುತೂಹಲ ಮೂಡಿದೆ. ನಾಯಕನಟ ನಿಹಾರ್ ಮುಖೇಶ್ ಅವರು ತೆಲುಗು ಸೀರಿಯಲ್‌ನಲ್ಲಿ ಕೂಡ ನಟಿಸುತ್ತಿದ್ದಾರೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್