'ತೀರ್ಥರೂಪ ತಂದೆಯವರಿಗೆ' ಚಿತ್ರಕ್ಕೆ ನಿಹಾರ್ ಜೋಡಿಯಾಗಿ ರಚನಾ ಇಂದರ್!

'ತೀರ್ಥರೂಪ ತಂದೆಯವರಿಗೆ' ಚಿತ್ರಕ್ಕೆ ನಿಹಾರ್ ಜೋಡಿಯಾಗಿ ರಚನಾ ಇಂದರ್!

Published : Jan 09, 2025, 07:07 PM IST

'ಹೊಂದಿಸಿ ಬರೆಯಿರಿ' ಅನ್ನೋ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ 'ತೀರ್ಥರೂಪ ತಂದೆಯವರಿಗೆ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ರಚನಾ ಇಂದರ್ ಆಯ್ಕೆ ಆಗಿದ್ದಾರೆ. ಈಗಾಗಲೇ ಹಿರಿಯ ನಟಿ ಸಿತಾರಾ, ರಾಜೇಶ್ ನಟರಂಗ..

'ಹೊಂದಿಸಿ ಬರೆಯಿರಿ' ಅನ್ನೋ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ 'ತೀರ್ಥರೂಪ ತಂದೆಯವರಿಗೆ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ರಚನಾ ಇಂದರ್ ಆಯ್ಕೆ ಆಗಿದ್ದಾರೆ. ಈಗಾಗಲೇ ಹಿರಿಯ ನಟಿ ಸಿತಾರಾ, ರಾಜೇಶ್ ನಟರಂಗ ಚಿತ್ರತಂಡ ಸೇರಿಕೊಂಡಿದ್ದಾರೆ. ನಾಯಕ ನಿಹಾರ್ ಮುಖೇಶ್ ಜೋಡಿಯಾಗಿ ಈಗ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. 

ಹೊಂದಿಸಿ ಬರೆಯಿರಿ ಚಿತ್ರವು ಸಿನಿಪ್ರೇಕ್ಷಕರ ಗಮನ ಸೆಳೆದಿತ್ತು. ಇದೀಗ ಅದೇ ನಿರ್ದೇಶಕರು ತೀರ್ಥರೂಪ ತಂದೆಯವರಿಗೆ ಸಿನಿಮಾ ಮಾಡುತ್ತಿರುವ ಕಾರಣಕ್ಕೆ ಸಾಕಷ್ಟು ಕುತೂಹಲ ಮೂಡಿದೆ. ನಾಯಕನಟ ನಿಹಾರ್ ಮುಖೇಶ್ ಅವರು ತೆಲುಗು ಸೀರಿಯಲ್‌ನಲ್ಲಿ ಕೂಡ ನಟಿಸುತ್ತಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?