'ತೀರ್ಥರೂಪ ತಂದೆಯವರಿಗೆ' ಚಿತ್ರಕ್ಕೆ ನಿಹಾರ್ ಜೋಡಿಯಾಗಿ ರಚನಾ ಇಂದರ್!

'ತೀರ್ಥರೂಪ ತಂದೆಯವರಿಗೆ' ಚಿತ್ರಕ್ಕೆ ನಿಹಾರ್ ಜೋಡಿಯಾಗಿ ರಚನಾ ಇಂದರ್!

Published : Jan 09, 2025, 07:07 PM IST

'ಹೊಂದಿಸಿ ಬರೆಯಿರಿ' ಅನ್ನೋ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ 'ತೀರ್ಥರೂಪ ತಂದೆಯವರಿಗೆ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ರಚನಾ ಇಂದರ್ ಆಯ್ಕೆ ಆಗಿದ್ದಾರೆ. ಈಗಾಗಲೇ ಹಿರಿಯ ನಟಿ ಸಿತಾರಾ, ರಾಜೇಶ್ ನಟರಂಗ..

'ಹೊಂದಿಸಿ ಬರೆಯಿರಿ' ಅನ್ನೋ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ 'ತೀರ್ಥರೂಪ ತಂದೆಯವರಿಗೆ' ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ರಚನಾ ಇಂದರ್ ಆಯ್ಕೆ ಆಗಿದ್ದಾರೆ. ಈಗಾಗಲೇ ಹಿರಿಯ ನಟಿ ಸಿತಾರಾ, ರಾಜೇಶ್ ನಟರಂಗ ಚಿತ್ರತಂಡ ಸೇರಿಕೊಂಡಿದ್ದಾರೆ. ನಾಯಕ ನಿಹಾರ್ ಮುಖೇಶ್ ಜೋಡಿಯಾಗಿ ಈಗ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. 

ಹೊಂದಿಸಿ ಬರೆಯಿರಿ ಚಿತ್ರವು ಸಿನಿಪ್ರೇಕ್ಷಕರ ಗಮನ ಸೆಳೆದಿತ್ತು. ಇದೀಗ ಅದೇ ನಿರ್ದೇಶಕರು ತೀರ್ಥರೂಪ ತಂದೆಯವರಿಗೆ ಸಿನಿಮಾ ಮಾಡುತ್ತಿರುವ ಕಾರಣಕ್ಕೆ ಸಾಕಷ್ಟು ಕುತೂಹಲ ಮೂಡಿದೆ. ನಾಯಕನಟ ನಿಹಾರ್ ಮುಖೇಶ್ ಅವರು ತೆಲುಗು ಸೀರಿಯಲ್‌ನಲ್ಲಿ ಕೂಡ ನಟಿಸುತ್ತಿದ್ದಾರೆ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್