ಪುರಟ್ಚಿ ತಲೈವಿ ಸಮಾಧಿಗೆ ಹೋಗಿದ್ದೇಕೆ ರಚಿತಾ ರಾಮ್?: 'ಐರನ್ ಲೇಡಿ'ಬಯೋಪಿಕ್ ಮಾಡ್ತಾರಾ ನಟಿ ?

ಪುರಟ್ಚಿ ತಲೈವಿ ಸಮಾಧಿಗೆ ಹೋಗಿದ್ದೇಕೆ ರಚಿತಾ ರಾಮ್?: 'ಐರನ್ ಲೇಡಿ'ಬಯೋಪಿಕ್ ಮಾಡ್ತಾರಾ ನಟಿ ?

Published : Jun 25, 2023, 01:05 PM IST

ತಮಿಳು ನೆಲದಲ್ಲಿ ಸಿಂಪಲ್ಲಾಗಿ ಕಾಣಿಸಿದ ಡಿಂಪಲ್ ಕ್ವೀನ್!
ಐರನ್ ಲೇಡಿ ಸಮಾಧಿಗೆ ಭೇಟಿ ಕೊಟ್ಟ ರಚಿತಾ ರಾಮ್..!
ರಾಜಕೀಯದ ಕನಸು ಕಾಣ್ತಿದ್ದಾರಾ ಡಿಂಪಲ್ ಕ್ವೀನ್.?

ಸ್ಯಾಂಡಲ್‌ವುಡ್‌ನ ನಯಾ ಪದ್ಮಾವತಿ ರಚಿತಾ ರಾಮ್‌ಗೆ ಒಂದು ಆಸೆ ಇದೆ. ಕನ್ನಡದ ಟಾಪ್ ಹೀರೋಯಿನ್ ಆರತಿ, ಕಲ್ಪನಾ ಅಥವಾ ಜಯಂತಿ ಅವರ ಬಯೋಪಿಕ್ ಸಿನಿಮಾ ಮಾಡಬೇಕು ಅನ್ನೋದು. ಇದನ್ನ ಹಲವು ಭಾರಿ ಆಪ್ತರ ಬಳಿ ಹೇಳಿಕೊಂಡಿದ್ದು ಇದೆ. ಅಷ್ಟೇ ಅಲ್ಲ ತಮಿಳು ನಟಿ ಜಯಲಲಿತಾರನ್ನ ಆರಾಧಿಸೋ ರಚಿತಾ ರಾಮ್ ಈಗ ಅವರ ಸಮಾಧಿಗೆ ಭೇಟಿ ಕೊಟ್ಟಿದ್ದು, ಹಲವು ಕುತೂಹಲಗಳನ್ನ ಹುಟ್ಟಿಸಿದೆ. ಕೆಲವ್ರು ರಚಿತಾ ರಾಮ್ ಜಯಲಲಿತಾ ಅವರ ಬಯೋಪಿಕ್ ಸಿನಿಮಾ ಮಾಡ್ತಾರೆ ಅದಕ್ಕೆ ಅಮ್ಮನ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ ಅನ್ನುತ್ತಿದ್ದಾರೆ. ಇನ್ ಕೆಲವರು ಇಲ್ಲ ಇಲ್ಲ ರಚಿತಾ ರಾಜಕೀಯಕ್ಕೆ ಬರ್ತಾರೆ ಅದಕ್ಕೆ ಜಯಲಲಿತಾ ಸಮಾಧಿಗೆ ಹೋಗಿದ್ದಾರೆ ಅಂತ ಕಮೆಂಟ್ ಮಾಡುತ್ತಿದ್ದಾರೆ. ಆದ್ರೆ ನಿಜ ಏನ್ ಗೊತ್ತಾ.? ರಚಿತಾ ರಾಮ್ ಸಿನಿಮಾ ಒಂದರ ಶೂಟಿಂಗ್ಗೆ ತಮಿಳು ನಾಡಿನಲ್ಲಿದ್ದಾರಂತೆ. ಆ ಚಿತ್ರದ ಶೂಟಿಂಗ್ ಬಿಡುವಿನ ವೇಳೆ ಜಯಲಲಿತಾ ಸಮಾಧಿಗೆ ಭೇಟಿ ಕೊಟ್ಟು ಬಂದಿದ್ದಾರೆ ಅಂತ ಹೇಳಲಾಗ್ತಿದೆ. ಒಟ್ಟಿನಲ್ಲಿ ಜಯಲಲಿತಾ ಸಮಾಧಿಗೆ ರಚಿತಾ ಹೋಗಿದ್ದು ಈಗ ಸ್ಯಾಂಡಲ್ವುಡ್ನ ಹಾಟ್ ಟಾಪಿಕ್ ಆಗಿದೆ.

ಇದನ್ನೂ ವೀಕ್ಷಿಸಿ: ಕಿಚ್ಚನ 46ನೇ ಸಿನಿಮಾ ಬಗ್ಗೆ ಹೊರ ಬಂತು ಸರ್ಪ್ರೈಸ್ ಸುದ್ದಿ : ಚಿತ್ರದ ಮೇಲೆ ಹೆಚ್ಚಾಯ್ತು ಕುತೂಹಲ!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more