Puneeth Rajkumar;ಬರ್ತಾ ನನ್ನ ತಮ್ಮನಾಗಿ ಬಂದ, ಹೋಗ್ತಾ ಅಪ್ಪನಾಗಿ ಹೋದ

Puneeth Rajkumar;ಬರ್ತಾ ನನ್ನ ತಮ್ಮನಾಗಿ ಬಂದ, ಹೋಗ್ತಾ ಅಪ್ಪನಾಗಿ ಹೋದ

Published : Nov 16, 2021, 10:39 PM IST

* ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ನಮನ
* ಪವರ್ ಹೋದ ಮೇಲೆ ನಮ್ಮಂತವರು ಏನು ಮಾಡಲಾಗುತ್ತದೆ
* ಅಪ್ಪ ಅಮ್ಮನಿಗೆ ಹೇಳೋಣ ಅಂದ್ರೆ ಆತನನ್ನು ಅಲ್ಲಿಯೆ ಮಲಗಿಸಿದೆವು
* ಕನ್ನಡಿಯಲ್ಲಿ ನಮ್ಮ ಮುಖ ನೋಡಿಕೊಳ್ಳಲು ಬೇಜಾರಾಗುತ್ತದೆ

ಬೆಂಗಳೂರು (ನ.16)  ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಇಡೀ ಜಗತ್ತು ನಮನ ಸಲ್ಲಿಸಿದೆ. ತಮ್ಮನ ಕುರಿತಾಗಿ ಮಾತನಾಡುತ್ತ  ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಕಣ್ಣೀರಾದರು. 

ಪುನೀತ್ ರಾಜ್ ಕುಮಾರ್ ಕರ್ನಾಟಕ ರತ್ನ

ಪುನೀತ್ ನಮ್ಮನ್ನು ಅಗಲಿ  ಹದಿನೈದು ದಿನಗಳು ಉರುಳಿದೆ.  ಇಷ್ಟು ದಿನ ತಡೆದುಕೊಂಡಿದ್ದೆ ಆದರೆ ಇವತ್ತು ಅತ್ತು ಸ್ವಲ್ಪ ಹಗುರಾಗುತ್ತೇನೆ  ಎನ್ನುತ್ತಲೇ ರಾಘವೇಂದ್ರ ರಾಜ್ ಕುಮಾರ್ ಗದ್ಗದಿತರಾದರು. ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕೆಲಸಗಳ ಕಾರಣಕ್ಕೆ ನಮ್ಮ ಜತೆಯೇ  ಇರುತ್ತಾರೆ ಎಂದು ರಾಘವೇಂದ್ರ ರಾಜ್ ಕುಮಾರ್  ಹೇಳಿದರು. .

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more