Puneeth Rajkumar;ಬರ್ತಾ ನನ್ನ ತಮ್ಮನಾಗಿ ಬಂದ, ಹೋಗ್ತಾ ಅಪ್ಪನಾಗಿ ಹೋದ

Puneeth Rajkumar;ಬರ್ತಾ ನನ್ನ ತಮ್ಮನಾಗಿ ಬಂದ, ಹೋಗ್ತಾ ಅಪ್ಪನಾಗಿ ಹೋದ

Published : Nov 16, 2021, 10:39 PM IST

* ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ನಮನ
* ಪವರ್ ಹೋದ ಮೇಲೆ ನಮ್ಮಂತವರು ಏನು ಮಾಡಲಾಗುತ್ತದೆ
* ಅಪ್ಪ ಅಮ್ಮನಿಗೆ ಹೇಳೋಣ ಅಂದ್ರೆ ಆತನನ್ನು ಅಲ್ಲಿಯೆ ಮಲಗಿಸಿದೆವು
* ಕನ್ನಡಿಯಲ್ಲಿ ನಮ್ಮ ಮುಖ ನೋಡಿಕೊಳ್ಳಲು ಬೇಜಾರಾಗುತ್ತದೆ

ಬೆಂಗಳೂರು (ನ.16)  ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಇಡೀ ಜಗತ್ತು ನಮನ ಸಲ್ಲಿಸಿದೆ. ತಮ್ಮನ ಕುರಿತಾಗಿ ಮಾತನಾಡುತ್ತ  ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಕಣ್ಣೀರಾದರು. 

ಪುನೀತ್ ರಾಜ್ ಕುಮಾರ್ ಕರ್ನಾಟಕ ರತ್ನ

ಪುನೀತ್ ನಮ್ಮನ್ನು ಅಗಲಿ  ಹದಿನೈದು ದಿನಗಳು ಉರುಳಿದೆ.  ಇಷ್ಟು ದಿನ ತಡೆದುಕೊಂಡಿದ್ದೆ ಆದರೆ ಇವತ್ತು ಅತ್ತು ಸ್ವಲ್ಪ ಹಗುರಾಗುತ್ತೇನೆ  ಎನ್ನುತ್ತಲೇ ರಾಘವೇಂದ್ರ ರಾಜ್ ಕುಮಾರ್ ಗದ್ಗದಿತರಾದರು. ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕೆಲಸಗಳ ಕಾರಣಕ್ಕೆ ನಮ್ಮ ಜತೆಯೇ  ಇರುತ್ತಾರೆ ಎಂದು ರಾಘವೇಂದ್ರ ರಾಜ್ ಕುಮಾರ್  ಹೇಳಿದರು. .

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more