ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

Published : Nov 01, 2022, 01:27 PM IST

ಪುನೀತ್‌ ಗೆ ಕರ್ನಾಟಕ ರನ್ನ ಪ್ರಶಸ್ತಿ ಪ್ರದಾನ ಹಿನ್ನೆಲೆ ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದಾರೆ. 

ಇಂದು ಪುನೀತ್‌ ರಾಜ್‌ಕುಮಾರ್‌ಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ  ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದು,  ಸಮಾಧಿ ಪೂಜೆ ಬಳಿಕ ನಾಡ ಧ್ವಜವನ್ನು ಹಾರಿಸಿದ್ದಾರೆ. ಸಂಜೆ 4 ಗಂಟೆಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, 200ಕ್ಕೂ ಹೆಚ್ಚು ವಿವಿಐಪಿ, ವಿಐಪಿಗಳು ಭಾಗಿಯಾಗುವ ಸಾಧ್ಯತೆಯಿದೆ. ಸಿನಿರಂಗದವರಿಗೆ ಸುಮಾರು 100 ಸೀಟ್‌ಗಳನ್ನುಕಾರ್ಯಕ್ರಮದಲ್ಲಿ ಕಾಯ್ದಿರಿಸಲಾಗಿದೆ.

ರಶ್ಮಿಕಾಗೆ ಮಾತ್ರವಲ್ಲ, ಸುಧಾರಾಣಿಗೂ ಇನ್ಸ್ಟಾದಲ್ಲಿ ಮಿಲಿಯನ್‌ಗಟ್ಟಲೆ ಫಾಲೋಯರ್ಸ್!

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more