ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

Nov 1, 2022, 1:27 PM IST

ಇಂದು ಪುನೀತ್‌ ರಾಜ್‌ಕುಮಾರ್‌ಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ  ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದು,  ಸಮಾಧಿ ಪೂಜೆ ಬಳಿಕ ನಾಡ ಧ್ವಜವನ್ನು ಹಾರಿಸಿದ್ದಾರೆ. ಸಂಜೆ 4 ಗಂಟೆಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, 200ಕ್ಕೂ ಹೆಚ್ಚು ವಿವಿಐಪಿ, ವಿಐಪಿಗಳು ಭಾಗಿಯಾಗುವ ಸಾಧ್ಯತೆಯಿದೆ. ಸಿನಿರಂಗದವರಿಗೆ ಸುಮಾರು 100 ಸೀಟ್‌ಗಳನ್ನುಕಾರ್ಯಕ್ರಮದಲ್ಲಿ ಕಾಯ್ದಿರಿಸಲಾಗಿದೆ.

ರಶ್ಮಿಕಾಗೆ ಮಾತ್ರವಲ್ಲ, ಸುಧಾರಾಣಿಗೂ ಇನ್ಸ್ಟಾದಲ್ಲಿ ಮಿಲಿಯನ್‌ಗಟ್ಟಲೆ ಫಾಲೋಯರ್ಸ್!