ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

Published : Nov 01, 2022, 01:27 PM IST

ಪುನೀತ್‌ ಗೆ ಕರ್ನಾಟಕ ರನ್ನ ಪ್ರಶಸ್ತಿ ಪ್ರದಾನ ಹಿನ್ನೆಲೆ ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದಾರೆ. 

ಇಂದು ಪುನೀತ್‌ ರಾಜ್‌ಕುಮಾರ್‌ಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ  ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದು,  ಸಮಾಧಿ ಪೂಜೆ ಬಳಿಕ ನಾಡ ಧ್ವಜವನ್ನು ಹಾರಿಸಿದ್ದಾರೆ. ಸಂಜೆ 4 ಗಂಟೆಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, 200ಕ್ಕೂ ಹೆಚ್ಚು ವಿವಿಐಪಿ, ವಿಐಪಿಗಳು ಭಾಗಿಯಾಗುವ ಸಾಧ್ಯತೆಯಿದೆ. ಸಿನಿರಂಗದವರಿಗೆ ಸುಮಾರು 100 ಸೀಟ್‌ಗಳನ್ನುಕಾರ್ಯಕ್ರಮದಲ್ಲಿ ಕಾಯ್ದಿರಿಸಲಾಗಿದೆ.

ರಶ್ಮಿಕಾಗೆ ಮಾತ್ರವಲ್ಲ, ಸುಧಾರಾಣಿಗೂ ಇನ್ಸ್ಟಾದಲ್ಲಿ ಮಿಲಿಯನ್‌ಗಟ್ಟಲೆ ಫಾಲೋಯರ್ಸ್!

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more