ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

Published : Nov 01, 2022, 01:27 PM IST

ಪುನೀತ್‌ ಗೆ ಕರ್ನಾಟಕ ರನ್ನ ಪ್ರಶಸ್ತಿ ಪ್ರದಾನ ಹಿನ್ನೆಲೆ ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದಾರೆ. 

ಇಂದು ಪುನೀತ್‌ ರಾಜ್‌ಕುಮಾರ್‌ಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ  ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದು,  ಸಮಾಧಿ ಪೂಜೆ ಬಳಿಕ ನಾಡ ಧ್ವಜವನ್ನು ಹಾರಿಸಿದ್ದಾರೆ. ಸಂಜೆ 4 ಗಂಟೆಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, 200ಕ್ಕೂ ಹೆಚ್ಚು ವಿವಿಐಪಿ, ವಿಐಪಿಗಳು ಭಾಗಿಯಾಗುವ ಸಾಧ್ಯತೆಯಿದೆ. ಸಿನಿರಂಗದವರಿಗೆ ಸುಮಾರು 100 ಸೀಟ್‌ಗಳನ್ನುಕಾರ್ಯಕ್ರಮದಲ್ಲಿ ಕಾಯ್ದಿರಿಸಲಾಗಿದೆ.

ರಶ್ಮಿಕಾಗೆ ಮಾತ್ರವಲ್ಲ, ಸುಧಾರಾಣಿಗೂ ಇನ್ಸ್ಟಾದಲ್ಲಿ ಮಿಲಿಯನ್‌ಗಟ್ಟಲೆ ಫಾಲೋಯರ್ಸ್!

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more