ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

Published : Aug 09, 2023, 02:31 PM ISTUpdated : Aug 09, 2023, 02:47 PM IST

ಸ್ಪಂದನಾ ಇಲ್ಲದೇ ರಾಘು ಜೀವನ ಮುಂದೆ ಹೇಗೆ ಎನ್ನುವುದೇ ಒಂದು ಆತಂಕ ಆಗಿದೆ. ಒಳ್ಳೆಯವರಿಗೇ ಹೋಗೆ ಯಾಕೆ ಆಗುತ್ತೆ ಎನ್ನುವುದು ತಿಳಿಯುತ್ತಿಲ್ಲ.

ಬೆಂಗಳೂರು (ಆ.09): ಬೆಳದಿಂಗಳಾಗಿ ಬಾ ಚಿತ್ರದಲ್ಲಿ ನಾವು ಜೊತೆಯಾಗಿ ಕೆಲಸ ಮಾಡಿದ್ದೇವೆ. ಉಳಿದಂತೆ ಹಲವು ಚಿತ್ರರಂಗದ ಕಾರ್ಯಕ್ರಮಗಳಲ್ಲಿ ನಾವು ಭೇಟಿಯಾಗಿ ಕುಶಲೋಪರಿ ವಿಚಾರ ಮಾಡುತ್ತಿದ್ದೆವು. ಸ್ಪಂದನಾ ಮತ್ತು ವಿಜಯ್‌ ರಾಘವೇಂದ್ರ ಅವರು ತುಂಬಾ ಸರಳ ಆಗಿರುತ್ತಿದ್ದರು. ಸ್ಪಂದನಾ ಅವರನ್ನು ಮೂರ್ನಾಲ್ಕು ಬಾರಿ ಭೇಟಿ ಆಗಿದ್ದೆವು. ಆದರೆ, ಈಗ ಸ್ಪಂದನಾ ಇಲ್ಲದೇ ರಾಘು ಜೀವನ ಮುಂದೆ ಹೇಗೆ ಎನ್ನುವುದೇ ಒಂದು ಆತಂಕ ಆಗಿದೆ. ಒಳ್ಳೆಯವರಿಗೇ ಹೋಗೆ ಯಾಕೆ ಆಗುತ್ತೆ ಎನ್ನುವುದು ತಿಳಿಯುತ್ತಿಲ್ಲ. ಆದರೆ, ಈಗ ಅವರ ಚಿಕ್ಕ 14 ವರ್ಷದ ಮಗನನ್ನು ನೋಡಿ ರಾಘು ಧೈರ್ಯವನ್ನು ತೆಗೆದುಕೊಂಡು ಮುಂದಿನ ಜೀವನವನ್ನು ಮಾಡಬೇಕಿದೆ. ಲೈಫ್‌ ಈಸ್‌ ಅನ್‌ಸರ್ಟೇನ್‌ ಎನ್ನುವುದಕ್ಕೆ ಇದು ಜ್ವಲಂತ ಉದಾಹರಣೆ ಆಗಿದೆ. ಸ್ಪಂದನಾ ಸಾವಿನ ಸುದ್ದಿಯನ್ನು ಕೇಳಿದ ತಕ್ಷಣವೇ ಶಾಕಿಂಗ್‌ ಆಗಿದ್ದು, ನಂಬಲಿಕ್ಕೆ ಅಸಾಧ್ಯವಾಗಿತ್ತು. ಆದರೆ, ಈಗ ಅದನ್ನು ನಾವು ಒಪ್ಪಿಕೊಳ್ಳಬೇಕಾಗಿದೆ ಎಂದು ಗೆಳಯ ವಿಜಯ್‌ ರಾಘವೇಂದ್ರನಿಗೆ ಸಾಂತ್ವನ ಹೇಳಿದ ನಟ ಹರೀಶ್‌ ರಾಜ್‌ ತಿಳಿಸಿದರು.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more